ಪ್ರಕೃತಿಯಲ್ಲಿ ಮತ್ತು ಕಲಾ ಪ್ರಕಾರಗಳಲ್ಲಿ ನಮ್ಮ ಹಿರಿಯರು ಭಗವಂತನ ಅನುಸಂಧಾನ ಕಂಡುಕೊಂಡಿದ್ದರು ಎಂದು ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ಹೇಳಿದ್ದಾರೆ.
ಉಡುಪಿ ಜಿಲ್ಲೆಯ ಪರ್ಕಳದಲ್ಲಿ ವಿಜಯದಶಮಿಯಂದು ಸರಿಗಮ ಭಾರತಿ ಏರ್ಪಡಿಸಿದ ವಿಜಯದಶಮಿ ಉತ್ಸವವನ್ನು ಉದ್ಘಾಟಿಸಿ ಮಾತನಾಡಿದ ಕಾರ್ಣಿಕ್, ಇಂದಿನ ಒತ್ತಡದ ಬದುಕಿನ ಮಧ್ಯೆ ಎಲ್ಲರದ್ದು ಆನಂದದ ಹುಡುಕಾಟ. ಯಾವುದೇ ಕಾರ್ಯಕ್ರಮ ನಡೆಯಲಿ ಇದರಿಂದ ನನಗೆ ಲಾಭ ಏನಿದೆ ಎನ್ನುವ ಪ್ರಶ್ನೆ ನಮ್ಮನ್ನೆಲ್ಲ ಕಾಡುವುದು ಸಹಜ. ಆದರೆ ಅದನ್ನು ಮೀರಿ ಈ ಕಾರ್ಯಕ್ರಮದಲ್ಲಿ ನನ್ನ ಪಾತ್ರವೇನಿದೆ, ನಾನು ಮಾಡಬೇಕಾದ ಕೆಲಸ ಏನಿದೆ ಎನ್ನುವ ಬಗ್ಗೆ ನಾವು ಚಿಂತಿಸಿ ಆ ಕೆಲಸದಲ್ಲಿ ತೊಡಗಿಸಿ ಕೊಂಡಾಗ ಮಾತ್ರ ನಿರಾಯಾಸವಾಗಿ ಆನಂದ ನಮಗೆ ಸಿಗಬಲ್ಲದು ಎಂದ್ರು. ಇನ್ನು ಈ ಸಂದರ್ಭದಲ್ಲಿ ಸರಿಗಮ ಭಾರತಿಯ ಉದಯ ಶಂಕರ್, ಶ್ರೀಮತಿ ಶಕುಂತಲಾ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.
ಯುಎಇ ಮೂಲದ ಟೋರ್ಟಿಲ್ಲಾ ಮತ್ತು ಫ್ಲಾಟ್ಬ್ರೆಡ್ ತಯಾರಕರಾದ ಫ್ಲೋರ್ ಮಾಸ್ಟರ್ಸ್, ಆಂಧ್ರಪ್ರದೇಶದಲ್ಲಿ ವಿಶ್ವ ದರ್ಜೆಯ ಸಂಯೋಜಿತ ಫ್ಲಾಟ್ಬ್ರೆಡ್ ಉತ್ಪಾದನಾ ಪರಿಸರ…
ಕಾರಿಗೆ ಖಾಸಗಿ ಬಸ್ ಡಿಕ್ಕಿಯಾಗಿ ಕಾರಿನಲ್ಲಿದ್ದ ಪುಟ್ಟ ಮಕ್ಕಳು ಸಹಿತ ಚಾಲಕ ಅಪಾಯದಿಂದ ಪಾರಾಗಿರುವ ಘಟನೆ ರಾಷ್ಟ್ರೀಯ ಹೆದ್ದಾರಿ 66ರ…
ಅಮೆರಿಕ ಮತ್ತು ಇರಾನ್ ನಡುವೆ ಪರ್ಷಿಯನ್ ಕೊಲ್ಲಿಯಲ್ಲಿನ ಮಿಲಿಟರಿ ದಾಳಿಗಳು ತಾತ್ಕಾಲಿಕವಾಗಿ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ…
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…