ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮಲ್ಪೆ ಬೀಚ್‌ನಲ್ಲಿ ಯುವಕರು ನೀರುಪಾಲು; ಓರ್ವನ ಮೃತ್ಯು, ಇನ್ನೋರ್ವ ನಾಪತ್ತೆ…!

ಮಲ್ಪೆ ಬೀಚ್ ನಲ್ಲಿ ಈಜಾಡುತ್ತಿದ್ದ ಇಬ್ಬರು ಯುವಕರು ನೀರುಪಾಲಾಗಿರುವ ಘಟನೆ ಸಂಭವಿಸಿದೆ. ಹಾಸನ ಮೂಲದ ಮಿಥುನ್ ಮತ್ತು ಶಶಾಂಕ್ ನೀರುಪಾಲಾಗಿದ್ದಾರೆ.

ಇದನ್ನು ಗಮನಿಸಿದ ಸಹ ಪ್ರವಾಸಿಗರು ಶಶಾಂಕ್ ನನ್ನು ರಕ್ಷಿಸಿದ್ದಾರೆ. ಗಂಭೀರ ಸ್ಥಿತಿಯಲ್ಲಿದ್ದ ಆತನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಆತ ಕೊನೆಯುಸಿರೆಳೆದಿದ್ದಾನೆ. ಮಿಥುನ್ ನಾಪತ್ತೆಯಾಗಿದ್ದು, ಆತನ ಪತ್ತೆಗೆ ಶೋಧಕಾರ್ಯ ಮುಂದುವರಿದಿದೆ. ದಸರಾ ರಜೆ ಹಿನ್ನೆಲೆಯಲ್ಲಿ ಸಹಸ್ರ ಸಂಖ್ಯೆಯಲ್ಲಿ ಪ್ರವಾಸಿಗರು ಉಡುಪಿಗೆ ಆಗಮಿಸುತ್ತಿದ್ದಾರೆ. ಸಾವಿರಾರು ಜನರಿಗೆ ಕೇವಲ ಈಜು ಬರದ ಮೂರು ಲೈಫ್ ಗಾರ್ಡ್ ನಿಯೋಜನೆ ಮಾಡಿದ್ದು, ಮಲ್ಪೆ ಬೀಚ್ ನಿರ್ವಹಣೆ ಬಗ್ಗೆ ಉಡುಪಿ ಜಿಲ್ಲಾಡಳಿತ ಭಾರೀ ನಿರ್ಲಕ್ಷ್ಯ ತೋರುತ್ತಿದೆ. ಎಂಬ ಆರೋಪ ಕೇಳಿಬಂದಿದೆ. ಕಳೆದ ಒಂದು ವಾರದಿಂದ ಜಿಲ್ಲಾಡಳಿತ ಜಲಕ್ರೀಡೆ ಬಂದ್ ಮಾಡಿದೆ. ಇದ್ರಿಂದ ನೂರಾರು ಸಂಖ್ಯೆಯಲ್ಲಿ ಇದ್ದ ಲೈಫ್ ಗಾರ್ಡ್ಗಳು ವಾಪಸ್ ಮನೆಗೆ ಹೋಗಿದ್ದಾರೆ. ಜಿಲ್ಲಾಡಳಿತದ ಭಾರೀ ನಿರ್ಲಕ್ಷ್ಯಕ್ಕೆ ಪ್ರವಾಸಿಗರು ಬಲಿಯಾಗುತ್ತಿದ್ದಾರೆ ಎಂಬ ಆರೋಪ ಕೇಳಿಬರುತ್ತಿದೆ.

Leave a Reply

Your email address will not be published. Required fields are marked *

ಆಂಧ್ರಪದೇಶದಲ್ಲಿ ಫ್ಲೋರ್ ಮಾಸ್ಟರ್ಸ್ ಮೊದಲ ಫ್ಲಾಟ್ ಬ್ರೆಡ್ ಸ್ಥಾವರ; ರೂ. 100 ಕೋಟಿ ಹೂಡಿಕೆ, ರಫ್ತು ಆಧಾರಿತ ಉದ್ಯಮ..!

ಮುಲ್ಕಿ: ಮುಲ್ಕಿ ಬಸ್ ನಿಲ್ದಾಣದ ಬಳಿ ಬಸ್-ಕಾರು ಡಿಕ್ಕಿ; ಮಕ್ಕಳಿದ್ದ ಕಾರು ಅಪಾಯದಿಂದ ಪಾರು

ನ್ಯೂಯಾರ್ಕ್: ಅಮೆರಿಕ-ಇರಾನ್ ಮಿಲಿಟರಿ ವಿರಾಮದ ಪರಿಣಾಮ; ಕಚ್ಚಾ ತೈಲ ಬೆಲೆ ಇಳಿಕೆ, ಹಣದುಬ್ಬರಕ್ಕೂ ಬ್ರೇಕ್?

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

error: Content is protected !!