ಜನ ಮನದ ನಾಡಿ ಮಿಡಿತ

Advertisement

ವೀರನಾರಾಯಣ ದೇವಸ್ಥಾನಕ್ಕೆ ಲಯನ್ಸ್ ಕ್ಲಬ್ ಮಂಗಳೂರು ವತಿಯಿಂದ ಕಂಪ್ಯೂಟರ್ ಹಸ್ತಾಂತರ

ಲಯನ್ಸ್ ಕ್ಲಬ್ ಮಂಗಳೂರು ವತಿಯಿಂದ ವೀರನಾರಾಯಣ ದೇವಸ್ಥಾನಕ್ಕೆ ಕಂಪ್ಯೂಟರ ಹಸ್ತಾಂತರ ಮಾಡಲಾಯಿತು.

ಈ ಸಂದರ್ಭ ಅಧ್ಯಕ್ಷ ಜಯರಾಜ್ ಪ್ರಕಾಶ್, ಕಾರ್ಯದರ್ಶಿ ರವಿಶಂಕರ್ ರೈ, ಖಜಾಂಚಿ ನಾರಾಯಣ ಕೋಟ್ಯಾನ್, ವಿಡಿಜಿ ಗೋವರ್ಧನ ಶೆಟ್ಟಿ, ವಸಂತ್ ರೈ ಇವರುಗಳು, ಆಡಳಿತ ಮೊಕ್ತೇಸರ ಸುಂದರ ಕುಲಾಲ್, ಗಿರಿಧರ್, ಚಂದ್ರಶೇಖರ ಮೂಲ್ಯ, ಮೋಹನದಾಸ್, ದಯಾನಂದ್, ಇವರುಗಳಿಗೆ ಹಸ್ತಾಂತರಿಸಿದರು.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!