ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಯುವತಿ ಸಾ*ವನ್ನಪ್ಪಿರುವ ಘಟನೆ ಬೆಂಗಳೂರಿನ ಸೋಲದೇವನ ಹಳ್ಳಿಯಲ್ಲಿ ನಡೆದಿದೆ.
24 ವರ್ಷದ ಕೀರ್ತನಾ ಸಾ*ವನ್ನಪ್ಪಿರುವ ಯುವತಿ. ಹೆಬ್ಬಾಳ ಮೂಲದ ಯುವತಿ ಕೀರ್ತನಾ ಮತ್ತು ಆಕೆಯ ಸ್ನೇಹಿತೆ ಬೆಂಗಳೂರಿನ ಆಚಾರ್ಯ ಕಾಲೇಜಿನಲ್ಲಿ ನಡೆಯುತ್ತಿದ್ದ ಸ್ಯಾಂಡಲ್ ವುಡ್ ಕ್ರಿಕೆಟ್ ಪ್ರೀಮಿಯರ್ ಲೀಗ್ ನೋಡೋಕೆ ಹೋಗಿದ್ರು. ಕ್ರಿಕೆಟ್ ಮ್ಯಾಚ್ ನೋಡಿ ಕೊಂಡು ವಾಪಸ್ ಬರ್ತಿದ್ದ ವೇಳೆ ಎರಡು ಬೈಕ್ ಗಳ ಮೇಲೆ ಮರದ ಕೊಂಬೆ ಬಿದ್ದಿದೆ. ಈ ವೇಳೆ ಕೀರ್ತನಾ ಸ್ಥಳದಲ್ಲೇ ಮೃತಪಟ್ಟರೆ ಆಕೆಯ ಸ್ನೇಹಿತೆ ಮತ್ತು ಮತ್ತೊಂದು ಬೈಕ್ನಲ್ಲಿದ್ದ ಭಾಸ್ಕರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಇಬ್ಬರನ್ನು ಇಲ್ಲಿನ ಸಪ್ತಗಿರಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಮುಂದುವರೆದಿದೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…