ಬೃಹತ್ ಗಾತ್ರದ ಮರದ ಕೊಂಬೆ ಬಿದ್ದು ಯುವತಿ ಸಾ*ವನ್ನಪ್ಪಿರುವ ಘಟನೆ ಬೆಂಗಳೂರಿನ ಸೋಲದೇವನ ಹಳ್ಳಿಯಲ್ಲಿ ನಡೆದಿದೆ.
24 ವರ್ಷದ ಕೀರ್ತನಾ ಸಾ*ವನ್ನಪ್ಪಿರುವ ಯುವತಿ. ಹೆಬ್ಬಾಳ ಮೂಲದ ಯುವತಿ ಕೀರ್ತನಾ ಮತ್ತು ಆಕೆಯ ಸ್ನೇಹಿತೆ ಬೆಂಗಳೂರಿನ ಆಚಾರ್ಯ ಕಾಲೇಜಿನಲ್ಲಿ ನಡೆಯುತ್ತಿದ್ದ ಸ್ಯಾಂಡಲ್ ವುಡ್ ಕ್ರಿಕೆಟ್ ಪ್ರೀಮಿಯರ್ ಲೀಗ್ ನೋಡೋಕೆ ಹೋಗಿದ್ರು. ಕ್ರಿಕೆಟ್ ಮ್ಯಾಚ್ ನೋಡಿ ಕೊಂಡು ವಾಪಸ್ ಬರ್ತಿದ್ದ ವೇಳೆ ಎರಡು ಬೈಕ್ ಗಳ ಮೇಲೆ ಮರದ ಕೊಂಬೆ ಬಿದ್ದಿದೆ. ಈ ವೇಳೆ ಕೀರ್ತನಾ ಸ್ಥಳದಲ್ಲೇ ಮೃತಪಟ್ಟರೆ ಆಕೆಯ ಸ್ನೇಹಿತೆ ಮತ್ತು ಮತ್ತೊಂದು ಬೈಕ್ನಲ್ಲಿದ್ದ ಭಾಸ್ಕರ್ ಎಂಬವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸದ್ಯ ಇಬ್ಬರನ್ನು ಇಲ್ಲಿನ ಸಪ್ತಗಿರಿ ಆಸ್ಪತ್ರೆಗೆ ದಾಖಲಾಗಿದ್ದು ಚಿಕಿತ್ಸೆ ಮುಂದುವರೆದಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…