ಡಿ ಸಿ ಮನ್ನಾ ಉಳಿಕೆ ಜಮೀನನ್ನು ನಿವೇಶನ ರಹಿತ ಪ. ಜಾತಿ ಮತ್ತು ಪ. ಪಂಗಡದ ವರಿಗೆ ಮಂಜೂರು ಮಾಡುವಂತೆ ಸರಕಾರಕ್ಕೆ ಆಗ್ರಹಿಸುವಂತೆ ಪುತ್ತೂರು ಶಾಸಕ ಅಶೋಕ್ ರೈ ಅವರಿಗೆ ದ ಕ ಜಿಲ್ಲಾ ದಲಿತ ಸಂಘಟನೆಗಳ ಸಮನ್ವಯ ಸಮಿತಿ ವತಿಯಿಂದ ಮನವಿ ಮಾಡಿದರು.
ಶಾಸಕರನ್ನು ಭೇಟಿಯಾದ ನಿಯೋಗ ಈ ವಿಚಾರದಲ್ಲಿ ನಾವು ಅನೇಕ ವರ್ಷಗಳಿಂದ ಹೋರಾಟ ಮಾಡುತ್ತಿದ್ದೇವೆ ಆದರೆ ಇದುವರೆಗೂ ಯಾವ ಜನಪ್ರತಿನಿಧಿಗಳೂ ನಮ್ಮ ಬೆಂಬಲಕ್ಕೆ ಬಂದಿಲ್ಲ. ಈ ಬಾರಿ ನಿಮ್ಮ ಮೂಲಕ ನಾವು ಮನವಿ ಮಾಡಿ ಮುಖ್ಯಮಂತ್ರಿಗಳನ್ನೂ ಭೇಟಿಯಾಗಿ ಚರ್ಚೆ ನಡೆಸಿ ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದರು. ಸಂಘಟನೆಯ ಪ್ರಮುಖರಾದ ಸರೋಜಿನಿ ಬಂಟ್ವಾಳ, ರಘು ಎಕ್ಕಾರ್, ಅಶೋಕ್ ಕೊಂಚಾಡಿ, ಕೃಷ್ಣಾನಂದ, ನಾಗೇಶ್ ಬಲ್ಮಠ, ಸದಾಶಿವ ಪಡುಬಿದ್ರಿ, ಎಚ್ ಡಿ ಲೋಹಿತ್, ರುಕ್ಕಯ್ಯ ಅಮೀನ್ ಕರಂಬಾರ್, ಶ್ರೀಧರ್ ಕೇಪುಳು, ರಾಮಣ್ಣ ಪಿಲಿಂಜ, ಗಣೇಶ್ ಕಾರೆಕ್ಕಾಡು, ವಿಶ್ವನಾಥ ಪುಂಚತ್ತಾರು, ಬಾಬು ಸವಣೂರು, ನಾಗೇಶ್ ಕುರಿಯ ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…