ರಾಷ್ಟ್ರೀಯ ಹೆದ್ದಾರಿ ಮಂಗಳೂರು ಬೆಂಗಳೂರು ರಸ್ತೆಯ ಬಿಸಿರೋಡು ಬಸ್ ನಿಲ್ದಾಣದ ಮುಂಭಾಗದಲ್ಲಿ ಹಾಗೂ ರೈಲ್ವೆ ಮೇಲ್ಸೇತುವೆಯ ಭಾಗದಲ್ಲಿ ಮಳೆಗಾಳದ ಆರಂಭದ ದಿನಗಳಲ್ಲಿ ಬಿದ್ದಿದ್ದ ಬೃಹತ್ ಹೊಂಡಗಳನ್ನು ಇಂದು ಹೆದ್ದಾರಿ ಇಲಾಖೆಯ ಮೊಗರೋಡಿ ಕನ್ಸ್ಂಕ್ಸ್ನ್ ಅಧಿಕೃತ ಗುತ್ತಿಗೆ ಸಂಸ್ಥೆಯಿಂದ ಮುಚ್ಚಲಾಗಿದೆ.
ಮಂಗಳೂರಿನಿಂದ ಬಿಸಿರೋಡು ವರೆಗೆ ಹೆದ್ದಾರಿಯ ನಿರ್ವಹಣೆ ವಹಿಸಿಕೊಂಡ ಮೊಗರೊಡಿ ಕಂಪೆನಿಯವರು ಎರಡು ದಿನಗಳಿಂದ ರಸ್ತೆಯ ಹೊಂಡಗಳನ್ನು ಮುಚ್ಚುವ ಕಾರ್ಯವನ್ನು ಕೈಗೊಂಡಿದ್ದಾರೆ. ಬಿಸಿರೋಡು ಬಸ್ ನಿಲ್ದಾಣ ಹಾಗೂ ರೈಲ್ವೇ ಮೇಲ್ಸೇತುವೆಯಲ್ಲಿ ಬಿದ್ದ ಗುಂಡಿಗಳಿಂದ ನಿತ್ಯ ಟ್ರಾಫಿಕ್ ಸಮಸ್ಯೆ ಉಂಟಾಗುತ್ತಿತ್ತು.
ಈ ಬಾರಿ ಸುರಿದ ಬಾರೀ ಮಳೆಯಿಂದ ಹೆದ್ದಾರಿಯುದ್ದಕ್ಕೂ ಅಲ್ಲಲ್ಲಿ ಗುಂಡಿಗಳು ಬಿದ್ದು ವಾಹನಗಳ ಸಂಚಾರಕ್ಕೆ ತೊಡಕಾಗುತ್ತಿತ್ತು. ಇದೀಗ ಮಳೆ ಕೊಂಚ ಕಡಿಮೆಯಾದ ಕೂಡಲೇ ರಸ್ತೆಯಲ್ಲಿರುವ ಗುಂಡಿಗಳಿಗೆ ಡಾಮರು ಹಾಕಿ ತಾತ್ಕಾಲಿಕವಾಗಿ ಮುಚ್ಚುವ ಕಾರ್ಯ ಮಾಡುತ್ತಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…