ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮನೆಯಲ್ಲಿ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ; ಸಾವಿರಾರು ರೂ ಮೌಲ್ಯದ ಸೊತ್ತುಗಳು ನಷ್ಟ…!

ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಾವಿರಾರು ರೂ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾದ ಘಟನೆ ಬಂಟ್ವಾಳ ತಾಲೂಕಿನ ನಾವೂರದಲ್ಲಿ ನಡೆದಿದೆ.

ನಾವೂರ ಗ್ರಾಮದ ಕನಪಾದೆ ನಿವಾಸಿ ದಿನೇಶ್ ಪೂಜಾರಿ ಅವರ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹಚ್ಚಿದ್ದು ಮುಂಜಾನೆ ಸುಮಾರು 3 ಗಂಟೆ ವೇಳೆ ಮನೆಯಲ್ಲಿ ಮಗು ಜೋರಾಗಿ ಆಳುತ್ತಿದ್ದಾಗ ಮನೆಮಂದಿಗೆ ಎಚ್ಚರವಾಗಿ ನೋಡಿದಾಗ ಬೆಂಕಿ ಕಾಣಿಸಿಕೊಂಡಿದೆ. ಅದಾಗಲೇ ಮನೆಯಲ್ಲಿ ದಾಸ್ತಾನು ಇರಿಸಿದ್ದ ಅಕ್ಕಿ ಗೋಣಿ ಚೀಲಗಳು ಮಕ್ಕಳ ಶಾಲಾ ಸಮವಸ್ತ್ರಗಳು, ಶಾಲಾ ಪಠ್ಯ ಪುಸ್ತಕಗಳು ಮತ್ತು ಮನೆಯವರ ಇತರ ಬಟ್ಟೆ ಬರೆಗಳು ಕೂಡ ಬೆಂಕಿಗೆ ಆಹುತಿಯಾಗಿದೆ. ಘಟನೆಯಿಂದ ಸಾವಿರಾರು ರೂ ಮೌಲ್ಯದ ಸೊತ್ತುಗಳು ನಷ್ಟವಾಗಿದ್ದು, ಗ್ರಾಮ ಪಂಚಾಯತ್ ಅಧಿಕಾರಿಗಳು ಬೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!