ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮನೆಯಲ್ಲಿ ಆಕಸ್ಮಿಕವಾಗಿ ಹೊತ್ತಿಕೊಂಡ ಬೆಂಕಿ; ಸಾವಿರಾರು ರೂ ಮೌಲ್ಯದ ಸೊತ್ತುಗಳು ನಷ್ಟ…!

ಮನೆಗೆ ಆಕಸ್ಮಿಕವಾಗಿ ಬೆಂಕಿ ತಗುಲಿ ಸಾವಿರಾರು ರೂ ಮೌಲ್ಯದ ಸೊತ್ತುಗಳು ಬೆಂಕಿಗೆ ಆಹುತಿಯಾದ ಘಟನೆ ಬಂಟ್ವಾಳ ತಾಲೂಕಿನ ನಾವೂರದಲ್ಲಿ ನಡೆದಿದೆ.

ನಾವೂರ ಗ್ರಾಮದ ಕನಪಾದೆ ನಿವಾಸಿ ದಿನೇಶ್ ಪೂಜಾರಿ ಅವರ ಮನೆಯಲ್ಲಿ ಆಕಸ್ಮಿಕವಾಗಿ ಬೆಂಕಿ ಹಚ್ಚಿದ್ದು ಮುಂಜಾನೆ ಸುಮಾರು 3 ಗಂಟೆ ವೇಳೆ ಮನೆಯಲ್ಲಿ ಮಗು ಜೋರಾಗಿ ಆಳುತ್ತಿದ್ದಾಗ ಮನೆಮಂದಿಗೆ ಎಚ್ಚರವಾಗಿ ನೋಡಿದಾಗ ಬೆಂಕಿ ಕಾಣಿಸಿಕೊಂಡಿದೆ. ಅದಾಗಲೇ ಮನೆಯಲ್ಲಿ ದಾಸ್ತಾನು ಇರಿಸಿದ್ದ ಅಕ್ಕಿ ಗೋಣಿ ಚೀಲಗಳು ಮಕ್ಕಳ ಶಾಲಾ ಸಮವಸ್ತ್ರಗಳು, ಶಾಲಾ ಪಠ್ಯ ಪುಸ್ತಕಗಳು ಮತ್ತು ಮನೆಯವರ ಇತರ ಬಟ್ಟೆ ಬರೆಗಳು ಕೂಡ ಬೆಂಕಿಗೆ ಆಹುತಿಯಾಗಿದೆ. ಘಟನೆಯಿಂದ ಸಾವಿರಾರು ರೂ ಮೌಲ್ಯದ ಸೊತ್ತುಗಳು ನಷ್ಟವಾಗಿದ್ದು, ಗ್ರಾಮ ಪಂಚಾಯತ್ ಅಧಿಕಾರಿಗಳು ಬೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಶಾಲಾ ಬಸ್ ನಿಯಮ ಪರಿಶೀಲನೆ ; ಶಾಲಾ ಬಸ್‌ಗಳನ್ನು ಪರಿಶೀಲಿಸಿದ ಟ್ರಾಫಿಕ್ ಪೋಲಿಸ್ ಎಸ್.ಐ.ಆದರ್ಶ್…!

ಬಂಟ್ವಾಳ: ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿ ಕೃತಕ ನೆರೆ…..!

ಉಡುಪಿ: ಹೆಬ್ರಿಯಲ್ಲಿ ಅಂದರ್ ಬಾಹರ್ ಇಸ್ಪೀಟ್ ಜೂಜು ಅಡ್ಡೆಗೆ ಪೊಲೀಸರ ದಾಳಿ; 7 ಮಂದಿಯ ಬಂಧನ..!

ಬೆಳ್ತಂಗಡಿ: ಪಿಕಪ್ ವಾಹನ ಡಿಕ್ಕಿಯಾಗಿ ಸ್ಕೂಟರ್ ಸವಾರರಿಬ್ಬರು ಸಾ*ವು..!

ಉಡುಪಿ: ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ: ಮುಸ್ಲಿಂ ಬಾಂಧವ್ಯ ವೇದಿಕೆ ಆಗ್ರಹ

ಕುಂದಾಪುರ: ಕಂಟೇನರ್ ಲಾರಿ ಡಿಕ್ಕಿಯಾಗಿ ಬೈಕ್ ಸವಾರ ಮೃತ್ಯು..!

ಬಂಟ್ವಾಳ: ಪುಂಜಾಲಕಟ್ಟೆ ಠಾಣಾ ವ್ಯಾಪ್ತಿಯ ಮನೆಯಲ್ಲಿ ನಡೆದ ಕಳವು ಪ್ರಕರಣದ ಆರೋಪಿಗಳು ಸರೆ..!

ಬೆಂಗಳೂರು: ಮುಖ್ಯಮಂತ್ರಿ ಡಿ. ಕೆ. ಶಿಯವರ ಅವರ ಮುಖ್ಯ ಸಲಹೆಗಾರರನ್ನಾಗಿ ಸುನಿಲ್ ಕಾನುಗೋಲು ನೇಮಕ…!

ಮಂಗಳೂರು: ಕಲ್ಲುಗುಡ್ಡೆ ನಿವಾಸಿ ಅರ್. ಪೈನ್ ಮೆಹತಾಬ್ (18) ನಾಪತ್ತೆ..!

error: Content is protected !!