ರಸ್ತೆಯಲ್ಲಿ ಬಿದ್ದು ಸಿಕ್ಕಿದ ಮನಿ ಪಾಕಟೆ ಒಂದನ್ನು ಸುರಕ್ಷಿತವಾಗಿ ವಾರಸುದಾರರಿಗೆ ಒಪ್ಪಿಸಿ ರಿಕ್ಷಾ ಚಾಲನೋರ್ವ ಮಾನವೀಯತೆ ಮೆರೆದಿದ್ದಾರೆ.
ಬಂಟ್ವಾಳ ತಾಲೂಕಿನ ನೆಟ್ಲ ನಿವಾಸಿಯಾಗಿರುವ ರಿಕ್ಷಾ ಚಾಲಕ ಪ್ರಸಾದ್ ಜೋಗಿ ಎಂಬವರು ಹಣದ ಹಾಗೂ ಪ್ರಮುಖ ದಾಖಲೆಗಳಿದ್ದ ಪರ್ಸ್ ನ್ನು ನೀಡಿ ಶಹಬ್ಬಾಸ್ ಎನಿಸಿಕೊಂಡಿದ್ದಾರೆ. ಅನಂತಾಡಿ ನಿವಾಸಿ ಧನ್ಯಶ್ರೀ ಎಂಬವರ ಸಾವಿರಾರು ರೂ ಹಣ ಹಾಗೂ ದಾಖಲೆಗಳಿದ್ದ ಪರ್ಸ್ ಮೆಲ್ಕಾರ್ ಸರ್ವೀಸ್ ರಸ್ತೆಯಲ್ಲಿ ಆ.12 ರಂದು ರಾತ್ರಿ 9 ಗಂಟೆ ವೇಳೆಗೆ ಕಳೆದುಹೋಗಿತ್ತು. ಮೆಲ್ಕಾರ್ ಸರ್ವೀಸ್ ರಸ್ತೆಯಲ್ಲಿ ಬಿದ್ದ ಪರ್ಸ್ ಪ್ರಸಾದ್ ಜೋಗಿಯವರಿಗೆ ಸಿಕ್ಕಿದ್ದು, ಪರ್ಸ್ ನೊಳಗಡೆ ಇದ್ದ ಆಧಾರ್ ಕಾರ್ಡ್ ನಲ್ಲಿ ಧನ್ಯಶ್ರೀ ಅವರ ಮೊಬೈಲ್ ಸಂಖ್ಯೆಗೆ ಕರೆ ಮಾಡಿ ವಿಷಯವನ್ನು ತಿಳಿಸಿದ್ದರು. ಇಂದು ಬೆಳಿಗ್ಗೆ ಧನ್ಯಶ್ರೀ ಅವರಿಗೆ ಪರ್ಸ್ ನ್ನು ನೀಡಿ ಮಾನವೀಯತೆ ಮೆರೆದಿದ್ದಾರೆ.
ಗಡಿನಾಡ ಸಾಹಿತ್ಯ ಸಾಂಸ್ಕೃತಿಕ ಅಕಾಡೆಮಿ (ರಿ) ದುಬೈ ಘಟಕದ ನಾಲ್ಕನೇ ವರ್ಷದ ದುಬೈ "ಗಡಿನಾಡ ಉತ್ಸವ -2025" ಕಾರ್ಯಕ್ರಮವು ನಗರದ…
ಮುಖ್ಯಮಂತ್ರಿ ಸಿದ್ದರಾಮಯ್ಯ ಭಾಗವಹಿಸಿದ ಕಾರ್ಯಕ್ರಮದಲ್ಲಿ ನೂಕು ನುಗ್ಗಲು ಉಂಟಾಗಿ 11ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ ಪುತ್ತೂರಿನಲ್ಲಿ ನಡೆದಿದೆ. ಪುತ್ತೂರು…
ಪ್ರತೀ ಕಲಾವಿದರ ಕುಟುಂಬದೊಂದಿಗೆ ಅವರ ಕಷ್ಟ ಸುಖದಲ್ಲಿ ಇರುವಂತಹ ವಾತಾವರಣ ನಿರ್ಮಿಸಬೇಕು. ಕಲಾವಿದರ ಸಂಘಟನಾತ್ಮಕ ಬಲವನ್ನು ಹೆಚ್ಚಿಸುವ ಕೆಲಸವಾಗಲು ಎಲ್ಲರ…
ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 - 26 ರ ಅಧ್ಯಕ್ಷರಾಗಿ ಸುನಿಲ್ ಎನ್…
ಬಂಟ್ವಾಳ ತಾಲೂಕಿನ ಬಿ.ಮೂಡ ಗ್ರಾಮದ ನಂದರಬೆಟ್ಟು ಎಂಬಲ್ಲಿ ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಇಶಾಕ್ ಹಾಗೂ ಅಬ್ದುಲ್ಲಾ ಯಾನೆ…
ಪುತ್ತೂರಿನ ಪ್ರಕರಣ ಹಾಗೂ ಕಾರ್ಕಳದ ಅಭಿಷೇಕ್ ಆಚಾರ್ಯ ಅವರ ಆತ್ಮಹತ್ಯೆಗೆ ಸಂಬಂಧಿಸಿದ ವಿಷಯವಾಗಿ ಮಾನ್ಯ ಗ್ರಹಸಚಿವರಾದ ಶ್ರೀ ಜಿ ಪರಮೇಶ್ವರ್…