ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಅನುಮಾಸ್ಪವಾಗಿ ರಿಕ್ಷಾದಲ್ಲಿ ನಿಷೇಧಿತ ಎಂ.ಡಿ.ಎಂ..ಎ ಮಾರಾಟ..!

ರಿಕ್ಷಾ ಚಾಲಕನೋರ್ವ ನಿಷೇಧಿತ ಎಂ.ಡಿ.ಎಂ..ಎ ಮಾರಾಟ ಮಾಡಲು ನಿಂತಿದ್ದ ವೇಳೆ ಬಂಟ್ವಾಳ ನಗರ ಠಾಣಾ ಪೋಲೀಸರ ತಂಡ ಬಂಧಿಸಿದ ಘಟನೆ ನಡೆದಿದೆ.

ಬಂಟ್ವಾಳ ನಿವಾಸಿಯಾಗಿರುವ ಮೊಹಮ್ಮದ್ ಇಮ್ತಿಯಾಜ್ ಎಂಬಾತನನ್ನು ಪೋಲೀಸರು ಪಾಣೆಮಂಗಳೂರು ಎಂಬಲ್ಲಿ ಬಂಧಿಸಿದ್ದಾರೆ. ಪಾಣೆಮಂಗಳೂರು ಸ್ಮಶಾನದ ರಸ್ತೆಯಲ್ಲಿ ಈತ ಅನುಮಾಸ್ಪವಾಗಿ ರಿಕ್ಷಾದಲ್ಲಿ ನಿಂತಿರುವ ವೇಳೆ ಪೋಲೀಸರು ವಿಚಾರಿಸಿದಾಗ ಈತನ ಬಳಿ 1000 ಸಾವಿರ ಮೌಲ್ಯದ ಎಂ.ಡಿ.ಎಂ..ಎ ಮಾದಕ ವಸ್ತುಗಳು ಸಿಕ್ಕಿದ್ದು ಪೋಲೀಸರು ಈತನನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಈತನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯ ಈತನಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!