ಸ್ವಾಮಿ ವಿವೇಕಾನಂದ ಯುವಕ ಸಂಘ ಹಾಗೂ ಅಯ್ಯಪ್ಪ ಮಂದಿರ ಮೊಡಂಕಾಪ್, 2025 – 26 ರ ಅಧ್ಯಕ್ಷರಾಗಿ ಸುನಿಲ್ ಎನ್ ಕುಂದರ್ ಮೊಡಂಕಾಪು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಇವರು ಸತತವಾಗಿ ಮೂರನೇ ಅವಧಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಗೌರವಾದ್ಯಕ್ಷರಾಗಿ ಭುವನೇಶ್ ಪಚ್ಚಿನಡ್ಕ, ಉಪಾಧ್ಯಕ್ಷರಾಗಿ ಗುಣಾಕರ್ ಪೂಜಾರಿ ಪಚ್ಚಿನಡ್ಕ, ಕೋಶಾಧಿಕಾರಿಯಾಗಿ ಶಿವಾನಂದ ಮೊಡಂಕಾಪ್, ಕಾರ್ಯದರ್ಶಿಯಾಗಿ ಕುಶಾಲ್ ಸಜೀಪ, ಜೊತೆ ಕಾರ್ಯದರ್ಶಿಯಾಗಿ ರಿತೇಶ್ ವಿ ಎ ಮೊಡಂಕಾಪ್, ಅವರು ಆಯ್ಕೆಯಾಗಿದ್ದಾರೆ. ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಆಯ್ಕೆ ಪ್ರಕ್ರಿಯೆ ನಡೆದಿದೆ.



