ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿಯನ್ನು ಬಿಡುಗಡೆ ಮಾಡಲಾಯಿತು.
ಅಮೃತ ಪ್ರಕಾಶನದ 45ನೇ ಸರಣಿ ಕೃತಿ ಕೊಡಗಿನ ಚಿತ್ರ ಶಿಲ್ಪ ಕಲಾವಿದ ಬಿ. ಕೆ. ಗಣೇಶ್ ರೈ ಯವರ ಸಾಹಿತ್ಯ ಮತ್ತು ಡಿಜಿಟಲ್ ಗ್ರಾಫಿಕ್ ಕೃತಿಯನ್ನು ಮಂಗಳೂರು ಕೊಡವ ಸಮಾಜದ ಉಪಾಧ್ಯಕ್ಷೆ ಬೊಳ್ಳಿಯಂಡ ಕೃತಿ ಸೋಮಯ್ಯ ಬಿಡುಗಡೆ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ಕಾವೇರಿ ಮಾತೆಯ ಆದಿಯನ್ನು ವಿವರಣೆ ಮತ್ತು ವರ್ಣ ಚಿತ್ರದ ಮೂಲಕ ಕಣ್ಣಿಗೆ ಕಟ್ಟುವ ಹಾಗೆ ಬಿ. ಕೆ. ಗಣೇಶ್ ರೈ ಯವರು ಕಟ್ಟಿಕೊಟ್ಟಿದ್ದಾರೆ. ಎಲ್ಲರಿಗೂ ಕಾವೇರಿ ಮಾತೆಯ ಪುರಾಣ ಕಥೆಗಳ ಪರಿಚಯ ಇರುವುದಿಲ್ಲ ಈ ಕೃತಿಯನ್ನು ಓದುವ ಮೂಲಕ ಕಥೆಯ ಸಾಕ್ಷಾತ್ಕಾರವಾಗಲಿದೆ ಎಂದರು. ಇನ್ನು ಈ ಸಂದರ್ಭದಲ್ಲಿ ಕೃತಿಯ ಲೇಖಕ ಮತ್ತು ವಿನ್ಯಾಸಗಾರ, ಅಮೃತ ಪ್ರಕಾಶದ ಉಪಸಂಪಾದಕ ಬಿ. ಕೆ.ಗಣೇಶ್ ರೈ, ಅಮೃತ ಪ್ರಕಾಶ ಪತ್ರಿಕೆ ಸಂಪಾದಕಿ ಡಾ. ಮಾಲತಿ ಶೆಟ್ಟಿ ಮಾಣೂರು, ಡಾ. ಪ್ರಿಯಾ ಹರೀಶ್ ಉಪಸ್ಥಿತರಿದ್ದರು.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…