ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.

ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ, ಮೊಡಾಂಕಾಪುವಿನಲ್ಲಿರುವ ಸೆವೆನ್ ಸ್ಪೈಸಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ನಲ್ಲಿ ಸೆಲ್ಸ್ ಮ್ಯಾನ ಆಗಿ ಕೆಲಸ ಮಾಡುತ್ತಿದ್ದ ಚೆನ್ನಕೇಶವ ಅವರು, ಎಂದಿನಂತೆ ಮನೆಯಿಂದ ಹೋಗಿ ಅಲ್ಲಿಂದ ಮಸಾಲೆ ಪದಾರ್ಥಗಳನ್ನು ಲೈನ್ ಸೆಲ್ಸ ಬಗ್ಗೆ ವಾಹನದಲ್ಲಿ ಚಾಲಕ ಹರಿದಾಸ್ ರವರ ಜೊತೆಗೆ ಹೋಗಿ ಲೈನ್ ಕೆಲಸ ಮುಗಿಸಿ ಪಂಪುವೆಲ್‌ನಲ್ಲಿ ಇಳಿದು ಬೇರೆ ಕೆಲಸ ಮುಗಿಸಿ ಕಂಪೆನಿಗೆ ಬರುವುದಾಗಿ ತಿಳಿಸಿ ಹೋಗಿದ್ದಾರೆ. ನಂತರ ಚನ್ನಕೇಶವ ಅವರು ದೂರುದಾರ ಅತ್ತಿಗೆಗೆ ಕರೆ ಮಾಡಿ ತಾನು ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗುತ್ತಿದ್ದು, ಮೊಬೈಲ್‌ನಲ್ಲಿ ಚಾರ್ಜ್ ಇಲ್ಲದ ಕಾರಣ ಸ್ವಿಚ್ ಆಫ್ ಆಗುತ್ತದೆ. ನಾಲ್ಕು ದಿನ ಬಿಟ್ಟು ಕರೆ ಮಾಡುವುದಾಗಿ ತಿಳಿಸಿ ಈವರೆಗೆ ಕರೆ ಮಾಡಿರುವುದಿಲ್ಲ. ಚನ್ನಕೇಶವ ಸಂಬಂಧಿಕರ ಮನೆಗೂ, ಕಂಪೆನಿಯ ಕೆಲಸಕ್ಕೂ ಹಾಗೂ ಮನೆಗೆ ಬಾರದೆ ಕಾಣೆಯಾಗಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

error: Content is protected !!