ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.

ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ, ಮೊಡಾಂಕಾಪುವಿನಲ್ಲಿರುವ ಸೆವೆನ್ ಸ್ಪೈಸಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ನಲ್ಲಿ ಸೆಲ್ಸ್ ಮ್ಯಾನ ಆಗಿ ಕೆಲಸ ಮಾಡುತ್ತಿದ್ದ ಚೆನ್ನಕೇಶವ ಅವರು, ಎಂದಿನಂತೆ ಮನೆಯಿಂದ ಹೋಗಿ ಅಲ್ಲಿಂದ ಮಸಾಲೆ ಪದಾರ್ಥಗಳನ್ನು ಲೈನ್ ಸೆಲ್ಸ ಬಗ್ಗೆ ವಾಹನದಲ್ಲಿ ಚಾಲಕ ಹರಿದಾಸ್ ರವರ ಜೊತೆಗೆ ಹೋಗಿ ಲೈನ್ ಕೆಲಸ ಮುಗಿಸಿ ಪಂಪುವೆಲ್‌ನಲ್ಲಿ ಇಳಿದು ಬೇರೆ ಕೆಲಸ ಮುಗಿಸಿ ಕಂಪೆನಿಗೆ ಬರುವುದಾಗಿ ತಿಳಿಸಿ ಹೋಗಿದ್ದಾರೆ. ನಂತರ ಚನ್ನಕೇಶವ ಅವರು ದೂರುದಾರ ಅತ್ತಿಗೆಗೆ ಕರೆ ಮಾಡಿ ತಾನು ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗುತ್ತಿದ್ದು, ಮೊಬೈಲ್‌ನಲ್ಲಿ ಚಾರ್ಜ್ ಇಲ್ಲದ ಕಾರಣ ಸ್ವಿಚ್ ಆಫ್ ಆಗುತ್ತದೆ. ನಾಲ್ಕು ದಿನ ಬಿಟ್ಟು ಕರೆ ಮಾಡುವುದಾಗಿ ತಿಳಿಸಿ ಈವರೆಗೆ ಕರೆ ಮಾಡಿರುವುದಿಲ್ಲ. ಚನ್ನಕೇಶವ ಸಂಬಂಧಿಕರ ಮನೆಗೂ, ಕಂಪೆನಿಯ ಕೆಲಸಕ್ಕೂ ಹಾಗೂ ಮನೆಗೆ ಬಾರದೆ ಕಾಣೆಯಾಗಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!