ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.
ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ, ಮೊಡಾಂಕಾಪುವಿನಲ್ಲಿರುವ ಸೆವೆನ್ ಸ್ಪೈಸಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ನಲ್ಲಿ ಸೆಲ್ಸ್ ಮ್ಯಾನ ಆಗಿ ಕೆಲಸ ಮಾಡುತ್ತಿದ್ದ ಚೆನ್ನಕೇಶವ ಅವರು, ಎಂದಿನಂತೆ ಮನೆಯಿಂದ ಹೋಗಿ ಅಲ್ಲಿಂದ ಮಸಾಲೆ ಪದಾರ್ಥಗಳನ್ನು ಲೈನ್ ಸೆಲ್ಸ ಬಗ್ಗೆ ವಾಹನದಲ್ಲಿ ಚಾಲಕ ಹರಿದಾಸ್ ರವರ ಜೊತೆಗೆ ಹೋಗಿ ಲೈನ್ ಕೆಲಸ ಮುಗಿಸಿ ಪಂಪುವೆಲ್ನಲ್ಲಿ ಇಳಿದು ಬೇರೆ ಕೆಲಸ ಮುಗಿಸಿ ಕಂಪೆನಿಗೆ ಬರುವುದಾಗಿ ತಿಳಿಸಿ ಹೋಗಿದ್ದಾರೆ. ನಂತರ ಚನ್ನಕೇಶವ ಅವರು ದೂರುದಾರ ಅತ್ತಿಗೆಗೆ ಕರೆ ಮಾಡಿ ತಾನು ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗುತ್ತಿದ್ದು, ಮೊಬೈಲ್ನಲ್ಲಿ ಚಾರ್ಜ್ ಇಲ್ಲದ ಕಾರಣ ಸ್ವಿಚ್ ಆಫ್ ಆಗುತ್ತದೆ. ನಾಲ್ಕು ದಿನ ಬಿಟ್ಟು ಕರೆ ಮಾಡುವುದಾಗಿ ತಿಳಿಸಿ ಈವರೆಗೆ ಕರೆ ಮಾಡಿರುವುದಿಲ್ಲ. ಚನ್ನಕೇಶವ ಸಂಬಂಧಿಕರ ಮನೆಗೂ, ಕಂಪೆನಿಯ ಕೆಲಸಕ್ಕೂ ಹಾಗೂ ಮನೆಗೆ ಬಾರದೆ ಕಾಣೆಯಾಗಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ.
ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲನೋರ್ವ ಕಾಣೆಯಾದ ಘಟನೆ ನಡೆದಿದ್ದು, ನೇತ್ರಾವತಿ ನದಿಗೆ ಹಾರಿರುವ ಶಂಕೆ ವ್ಯಕ್ತವಾಗಿದೆ.…
ಬಂಟ್ವಾಳ ಶಾಸಕ ರಾಜೇಶ್ ನಾಯ್ಕ್ ಉಳಿಪ್ಪಾಡಿ ಅವರು ತಮ್ಮ ಕಚೇರಿಯಲ್ಲಿ ಬಂಟ್ವಾಳ ಪುರಸಭೆಯ ಸಮಗ್ರ ಕುಡಿಯುವ ನೀರಿನ ಯೋಜನೆಯ 2ನೇ…
ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯತಿಗೆ ಎಮ್.ಎಲ್.ಸಿ ಕಿಶೋರ್ ಕುಮಾರ್ ಪುತ್ತೂರು ಭೇಟಿ ನೀಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ…
ಐವರು ಸ್ನೇಹಿತರು ಪ್ರಯಾಣಿಸುತ್ತಿದ್ದ ಕಾರೊಂದು ನಿಯಂತ್ರಣ ಕಳೆದುಕೊಂಡು ಮೇಲ್ಸೇತುವೆಯ ರಸ್ತೆ ವಿಭಾಜಕಕ್ಕೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ಚಾಲಕ ಆಸ್ಪತ್ರೆಯಲ್ಲಿ…
ಬಾವಿಗೆ ಬಿದ್ದ ಹೆಣ್ಣು ಮಗುವನ್ನು ಸ್ಥಳೀಯ ಯುವಕ ರಕ್ಷಿಸಿದ ಘಟನೆ ವರದಿಯಾಗಿದೆ. ಉಳ್ಳಾಲದಲ್ಲಿ ಆಟವಾಡುತ್ತಾ ಎರಡೂವರೆ ಹರೆಯದ ಮಗುವೊಂದು ದಂಡೆಯಿಲ್ಲದ…
ಸಮಾಜದಲ್ಲಿ ಒಡಕುಂಟು ಮಾಡಿ, ದ್ವೇಷವನ್ನು ಬಿತ್ತುವ ಹಾಗೂ ಶಾಂತಿಯನ್ನು ಕದಡಲು ಪ್ರಚೋದನಾತ್ಮಕ ಭಾಷಣವನ್ನು ಯಾರು ಮಾಡಿದರೂ, ಅವರ ಮೇಲೆ ಪ್ರಕರಣ…