ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ವ್ಯಕ್ತಿಯೋರ್ವರು ನಾಪತ್ತೆಯಾಗಿರುವ ಬಗ್ಗೆ ದೂರು ದಾಖಲಾಗಿದೆ.
ಬೊಳ್ಳಾರಿ ನಿವಾಸಿ ಚೆನ್ನಕೇಶವ ಕಾಣೆಯಾದವರಾಗಿದ್ದು, ದೂರುದಾರರ ಪ್ರಕಾರ, ಮೊಡಾಂಕಾಪುವಿನಲ್ಲಿರುವ ಸೆವೆನ್ ಸ್ಪೈಸಸ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ನಲ್ಲಿ ಸೆಲ್ಸ್ ಮ್ಯಾನ ಆಗಿ ಕೆಲಸ ಮಾಡುತ್ತಿದ್ದ ಚೆನ್ನಕೇಶವ ಅವರು, ಎಂದಿನಂತೆ ಮನೆಯಿಂದ ಹೋಗಿ ಅಲ್ಲಿಂದ ಮಸಾಲೆ ಪದಾರ್ಥಗಳನ್ನು ಲೈನ್ ಸೆಲ್ಸ ಬಗ್ಗೆ ವಾಹನದಲ್ಲಿ ಚಾಲಕ ಹರಿದಾಸ್ ರವರ ಜೊತೆಗೆ ಹೋಗಿ ಲೈನ್ ಕೆಲಸ ಮುಗಿಸಿ ಪಂಪುವೆಲ್ನಲ್ಲಿ ಇಳಿದು ಬೇರೆ ಕೆಲಸ ಮುಗಿಸಿ ಕಂಪೆನಿಗೆ ಬರುವುದಾಗಿ ತಿಳಿಸಿ ಹೋಗಿದ್ದಾರೆ. ನಂತರ ಚನ್ನಕೇಶವ ಅವರು ದೂರುದಾರ ಅತ್ತಿಗೆಗೆ ಕರೆ ಮಾಡಿ ತಾನು ಕೆಲಸದ ನಿಮಿತ್ತ ಬೆಂಗಳೂರಿಗೆ ಹೋಗುತ್ತಿದ್ದು, ಮೊಬೈಲ್ನಲ್ಲಿ ಚಾರ್ಜ್ ಇಲ್ಲದ ಕಾರಣ ಸ್ವಿಚ್ ಆಫ್ ಆಗುತ್ತದೆ. ನಾಲ್ಕು ದಿನ ಬಿಟ್ಟು ಕರೆ ಮಾಡುವುದಾಗಿ ತಿಳಿಸಿ ಈವರೆಗೆ ಕರೆ ಮಾಡಿರುವುದಿಲ್ಲ. ಚನ್ನಕೇಶವ ಸಂಬಂಧಿಕರ ಮನೆಗೂ, ಕಂಪೆನಿಯ ಕೆಲಸಕ್ಕೂ ಹಾಗೂ ಮನೆಗೆ ಬಾರದೆ ಕಾಣೆಯಾಗಿದ್ದಾರೆಂದು ದೂರಿನಲ್ಲಿ ತಿಳಿಸಿದ್ದಾರೆ.
ಬಂಟ್ವಾಳ ತಾಲೂಕಿನ ತೆಂಕಬೆಳ್ಳೂರು ಗ್ರಾಮದ ಕಾಗುಡ್ಡೆ ಎಂಬಲ್ಲಿ ರಾತ್ರಿ ಸುರಿದ ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಮನೆಯ ಚಾವಣಿ…
ಬಂಟ್ವಾಳ ತಾಲೂಕಿನ ಸಜೀಪಮೂಡ ಗ್ರಾಮದ ಕೊಳಕೆ ಎಂಬಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ನಿಂದ ಸಂಭವಿಸಿದಂತಹ ಅವಘಡದಲ್ಲಿ ಮನೆಯ ಪೀಠೋಪಕರಣಗಳು ಹಾಗೂ ದಿನನಿತ್ಯ…
ವಾಷಿಂಗ್ಟನ್ ಕರ್ನಾಟಕದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ. ಯು. ಟಿ. ಖಾದರ್ ಫರೀದ್ ಅವರ ಸಾರ್ವಜನಿಕ ಸೇವೆ…
ಫಿಫಾ ವಿಶ್ವಕಪ್ 2026ರ ಫೈನಲ್ ಹಾಗೂ ಸೆಮಿಫೈನಲ್ ಪಂದ್ಯಗಳ ವೇಳೆ ನಡೆದ ಗಲಾಟೆ ಮತ್ತು ನಿಯಮ ಉಲ್ಲಂಘನೆಗಳ ಹಿನ್ನೆಲೆಯಲ್ಲಿ, ಅರ್ಜೆಂಟೀನಾ…
'ನ್ಯೂಯಾರ್ಕ್ ಟೈಮ್ಸ್' ತನ್ನ ವರದಿಯಲ್ಲಿ 'ಪಾಕಿಸ್ತಾನಿ ಕಾಶ್ಮೀರ' ಎಂದು ಉಲ್ಲೇಖಿಸಿರುವುದಕ್ಕೆ ಭಾರತ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಅಮೆರಿಕದಲ್ಲಿರುವ ಭಾರತೀಯ ರಾಯಭಾರ…
ಚೀನಾ ಪಾಕಿಸ್ತಾನದ ಮೂಲಕ ಇರಾನ್ಗೆ 400 ರಾಕೆಟ್ ಲಾಂಚರ್ಗಳನ್ನು ಪೂರೈಸಿದೆ ಎಂಬ ವರದಿಗಳು ಜಾಗತಿಕ ಆತಂಕಕ್ಕೆ ಕಾರಣವಾಗಿವೆ. ಈ ಕುರಿತು…