ಕುಕ್ಕೆ ಸುಬ್ರಹ್ಮಣ್ಯದಲ್ಲಿ ನಡೆಯುತ್ತಿದ್ದ ಮದುವೆ ಕಾರ್ಯಕ್ರಮಕ್ಕೆ ಆಗಮಿಸುತ್ತಿದ್ದ ಮದುವೆಯ ವಾಹನವೊಂದು ಬಿಸಿಲೆ ಘಾಟ್ ರಸ್ತೆಯ ತಿರುವಿನಲ್ಲಿ ಪಲ್ಟಿಯಾಗಿ ವಾಹನದಲ್ಲಿದ್ದ 20ಕ್ಕೂ ಅಧಿಕ ಮಂದಿ ಗಾಯಗೊಂಡ ಘಟನೆ ನಡೆದಿದೆ.
ಕುಕ್ಕೆ ಶ್ರೀ ಸುಬ್ರಹ್ಮಣ್ಯದ ಆದಿ ಸುಬ್ರಹ್ಮಣ್ಯದಲ್ಲಿ ಕೂಡುರಸ್ತೆ ವನಗೂರುನ ಯುವಕ ಹಾಗೂ ಏನೆಕಲ್ಲಿನ ವಧುವಿನೊಂದಿಗೆ ಇಂದು ಮದುವೆ ಕಾರ್ಯಕ್ರಮ ನಡೆಯಬೇಕಿತ್ತು. ವಧು – ವರ ಇಬ್ಬರೂ ನಿನ್ನೆಯೇ ಹಾಲ್ಗೆ ಬಂದಿದ್ದರು. ಹುಡುಗನ ಕಡೆಯವರು ಇಂದು ಟೆಂಪೋ ವಾಹನದಲ್ಲಿ ಬರುತ್ತಿದ್ದ ವೇಳೆ ಬಿಸಿಲೆ ಘಾಟ್ ತಿರುವಿನಲ್ಲಿ ವಾಹನ ಆಳಕ್ಕೆ ಪಲ್ಟಿಯಾಗಿ ಬಿದ್ದಿದೆ. ಟೆಂಪೋದಲ್ಲಿದ್ದ ಇಪ್ಪಕ್ಕೂ ಅಧಿಕ ಮಂದಿ ಗಾಯಗೊಂಡಿದ್ದು, ಹಲವರಿಗೆ ಗಂಭೀರ ಗಾಯಗಳಾಗಿದೆ. ಗಾಯಾಳುಗಳನ್ನು ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆತಂದು ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಆರು ಆಂಬ್ಯುಲೆನ್ಸ್ ಗಳಲ್ಲಿ ಮಂಗಳೂರಿಗೆ ಕರೆದೊಯ್ಯಲಾಗಿದೆ.
ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ಅವರು ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿರುವ ಸಂಸದರ ಕಚೇರಿಯಲ್ಲಿ ಸಾರ್ವಜನಿಕರ ಕುಂದು-ಕೊರತೆ…
ಸ್ವಚ್ಛತೆಯ ಬಗ್ಗೆ ತಿಳಿ ಹೇಳಬೇಕಾದ ಸರಕಾರಿ ಕಚೇರಿಯ ಮುಂಭಾಗದಲ್ಲಿ ರಾಶಿ ಹಾಕಲಾದ ಕಸದ ಬಗ್ಗೆ ಸಾರ್ವಜನಿಕರು ಮಾತನಾಡುವಂತಾಗಿದೆ. ಬಿಸಿರೋಡಿನ ಪುರಸಭಾ…
ಸಂಚರಿಸುತ್ತಿದ್ದ ಲಾರಿಯೊಂದಕ್ಕೆ ಆಕಸ್ಮಿಕವಾಗಿ ಬೆಂಕಿ ತಗುಲಿ ಲಾರಿ ಬೆಂಕಿಗಾಹುತಿಯಾದ ಘಟನೆ ಮೆಲ್ಕಾರಿನಲ್ಲಿ ನಡೆದಿದೆ. ಬೆಂಗಳೂರು ಮೂಲದ ಲಾರಿ ಇದಾಗಿದ್ದು, ಮಂಗಳೂರು…
ಬಾವಿಯೊಂದರ ಹೂಳೆತ್ತುವ ಕೆಲಸ ಮುಗಿಸಿ ಮೇಲೆ ಬರುವ ವೇಳೆ ಹಗ್ಗ ಜಾರಿ ಬಿದ್ದು ಗಾಯಗೊಂಡ ಘಟನೆ ಬಂಟ್ವಾಳ ತಾಲೂಕಿನ ಕುರಿಯಾಳದ…
ಕಡೇಶಿವಾಲಯ ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿಯಾಗಿದ್ದು ಘಟನಾ ಸ್ಥಳಕ್ಕೆ ಬಂಟ್ವಾಳ ಶಾಸಕರಾದ ರಾಜೇಶ್ ನಾೈಕ್ ಉಳಿಪಾಡಿಯವರು…
ಬಂಟ್ವಾಳ: ಸಿಡಿಲು ಬಡಿದು ಹಾನಿಗೊಳಗಾದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು ಅವರು ರಾತ್ರಿ…