ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಾಧ್ಯಮ ಮಿತ್ರ ನಾಗರಾಜ್ ಅನಾರೋಗ್ಯದಿಂದ ನಿಧನ

ಮಾಧ್ಯಮ ಲೋಕದಲ್ಲಿ ಸುದೀರ್ಘ ದುಡಿಮೆ ಮತ್ತು ತನ್ನ ಕಲಾತ್ಮಕ ಕ್ಯಾಮರಾ ಕೌಶಲ್ಯದಿಂದ ಜನಮನ ಸೆಳೆದಿದ್ದ ನಾಗರಾಜ್ ಇಂದು ನಿಧನರಾಗಿದ್ದಾರೆ.

ಆರ್ಥಿಕ ಕಾರಣಗಳಿಂದ ಎಳೆ ವಯಸ್ಸಿನಲ್ಲಿಯೇ ದುಡಿಮೆಯನ್ನು ರೂಢಿಸಿಕೊಂಡಿದ್ದ ನಾಗರಾಜ್ ಸ್ಥಳೀಯ ದೃಶ್ಯ ಮಾಧ್ಯಮಗಳಲ್ಲಿ ಹಿರಿಯ ಕ್ಯಾಮರಾಮನ್ ಆಗಿ ಗುರುತಿಸಿಕೊಂಡಿದ್ದರು. ಅನೇಕ ಯುವ ಕ್ಯಾಮರಾಮನ್‌ಗಳಿಗೆ ಕ್ಯಾಮರಾ ಕೌಶಲ್ಯವನ್ನು ಕಲಿಸಿ ದುಡಿಮೆಯ ಹಾದಿ ತೋರಿಸಿದ್ದು, ಇತ್ತೀಚಿನ ವರ್ಷಗಳಲ್ಲಿ ಅವರು ಅನಾರೋಗ್ಯದಿಂದ ಬಳಲುತ್ತಿದ್ದರು. ಅವರ ನಿಧನಕ್ಕೆ ಮಂಗಳೂರಿನ ಮಾಧ್ಯಮ ಲೋಕ ಕಂಬನಿ ಮಿಡಿದಿದೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!