ಮಾಧ್ಯಮ ಲೋಕದಲ್ಲಿ ಅಚ್ಚಳಿಯದ ಸಾಧನೆಯನ್ನು ಮಾಡಿ 2025 ನೇ ಸಾಲಿನ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಯನ್ನು ಮಾಧ್ಯಮ ಆಡಳಿತ ವಿಭಾಗದಲ್ಲಿ ಮಾಧ್ಯಮ ಲೋಕದ ಸಾಧಕಿಯಾಗಿ ಗುರುತಿಸಿಕೊಂಡಿರುವ ಅಭಿಮತ ವಾಹಿನಿಯ ಆಡಳಿತ ಪಾಲುದಾರರಾಗಿರುವ ಡಾ. ಮಮತಾ ಪಿ ಶೆಟ್ಟಿಯವರು ಮುಡಿಗೇರಿಸಿಕೊಂಡಿದ್ದಾರೆ.
ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿವಿಧ ಕ್ಷೇತ್ರಗಳಲ್ಲಿ ಅಗ್ರಮಾನ್ಯ ಸೇವೆಯನ್ನು ಸಲ್ಲಿಸಿದ ಸಾಧಕರಿಗೆ ನೀಡುವ ಜಿಲ್ಲಾ ಪ್ರಶಸ್ತಿಗೆ ಭಾಜನರಾಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾಡಳಿತ ವತಿಯಿಂದ ಮಂಗಳೂರಿನ ಕೇಂದ್ರ ಮೈದಾನದಲ್ಲಿ ನಡೆದ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು , ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡೂರಾವ್ ಜಿಲ್ಲಾ ಪ್ರಶಸ್ತಿಯನ್ನು ಹಸ್ತಾಂತರಿಸಿದ್ದಾರೆ. ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಸಂಸದರಾದ ಕ್ಯಾಪ್ಟನ್ ಬ್ರಿಜೇಶ್ ಚೌಟ, ವಿಧಾನ ಸಭಾ ಶಾಸಕರಾದ ವೇದವ್ಯಾಸ ಕಾಮತ್, ವಿಧಾನ ಪರಿಷತ್ ಶಾಸಕರಾದ ಐವನ್ ಡಿಸೋಜ, ಮಂಜುನಾಥ್ ಭಂಡಾರಿ, ಜಿಲ್ಲಾಧಿಕಾರಿಗಳಾದ ದರ್ಶನ್ ಹೆಚ್ ವಿ, ಪೊಲೀಸ್ ಆಯುಕ್ತರಾದ ಸುಧೀರ್ ಕುಮಾರ್ ರೆಡ್ಡಿ ಸಹಿತ ಮುಂತಾದ ಪ್ರಮುಖ ಗಣ್ಯರು ಉಪಸ್ಥಿತತರಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…