ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕರಾಟೆ ಸ್ಪರ್ದೆಯಲ್ಲಿ 9ನೇ ತರಗತಿ ವಿಧ್ಯಾರ್ಥಿನಿ ಸಾನ್ವಿ.ಕೆ. ಅವರಿಗೆ ಪ್ರಥಮ ಸ್ಥಾನ..!

ಕರ್ನಾಟಕ ಸರಕಾರ ಸಾರ್ವಜನಿಕ ಶಿಕ್ಷಣ ಇಲಾಖೆ ಇದರ ಆಶ್ರಯದಲ್ಲಿ ಚಿಕ್ಕಬಳ್ಳಾಪುರ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆದ ರಾಜ್ಯ ಮಟ್ಟದ 17ರ ವಯೋಮಿತಿಯ ಬಾಲಕಿಯರ ಕರಾಟೆ ಸ್ಪರ್ದೆಯಲ್ಲಿ ಬಂಟ್ವಾಳ ವಿದ್ಯಾಗಿರಿ ಎಸ್.ವಿ.ಎಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯ 9ನೇ ತರಗತಿ ವಿಧ್ಯಾರ್ಥಿನಿ ಸಾನ್ವಿ.ಕೆ. ಯವರು ಪ್ರಥಮ ಸ್ಥಾನದೊಂದಿಗೆ ಗೋಲ್ಡ್ ಮೆಡಲ್ ಮತ್ತು ಪ್ರಮಾಣ ಪತ್ರ ಪಡೆದಿದ್ದಾರೆ.

ಉತ್ತರ ಪ್ರದೇಶದಲ್ಲಿ ನಡೆಯುವ ರಾಷ್ಡçಮಟ್ಟದ ಕರಾಟೆ ಸ್ಪರ್ದೆಗೆ ಆಯ್ಕೆಯಾಗಿದ್ದಾರೆ. ಈಕೆ ರಾಜ್ಯ ಗುಪ್ತ ವಾರ್ತಾ ವಿಭಾಗದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಕೃಷ್ಣ ಕುಲಾಲ್ ಮತ್ತು ಅಶ್ವಿನಿ ದಂಪತಿ ಪುತ್ರಿಯಾಗಿದ್ದು, ಅಶೋಕ್ ಆಚಾರ್ಯ ಬಂಟ್ವಾಳ ಇವರು ಈಕೆಯ ಕರಾಟೆ ಗುರುವಾಗಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂಗಳೂರಿನಲ್ಲಿ ಸಾರ್ವಜನಿಕ ಭೇಟಿ ನಡೆಸಿದ ಚೌಟ…!

ಬಂಟ್ವಾಳ: ಕಚೇರಿ ಪ್ರವೇಶ ದಾರಿಯಲ್ಲಿ ತ್ಯಾಜ್ಯ: ಅಧಿಕಾರಿಗಳ ಮೌನಕ್ಕೆ ಟೀಕೆ…!

ಬಂಟ್ವಾಳ: ಸಂಚರಿಸುತ್ತಿದ್ದ ಲಾರಿಯಲ್ಲಿ ಆಕಸ್ಮಿಕವಾಗಿ ಕಾಣಿಸಿಕೊಂಡ ಬೆ*ಂಕಿ…!

ಬಂಟ್ವಾಳ: ಹಗ್ಗ ಕಡಿದು ಬಾವಿಗೆ ಬಿದ್ದ ಇಬ್ಬರು ಕಾರ್ಮಿಕರು ಪಾರು….!

ಕಡೇಶಿವಾಲಯ: ನೆತ್ತರ ಬಾಬು ಪೂಜಾರಿಯವರ ಮನೆಗೆ ಸಿಡಿಲು ಬಡಿದು ಹಾನಿ….!

ಬಂಟ್ವಾಳ: ಸಿಡಿಲು ಬಡಿದ ಇಳಿಯೂರು ಶ್ರೀ ಮಹಾವಿಷ್ಣು ದೇವಸ್ಥಾನಕ್ಕೆ ಭೇಟಿ ನೀಡಿದ ಬಿಜೆಪಿ ಮುಖಂಡ ಸಂದೇಶ್ ಶೆಟ್ಟಿ ಅರೆಬೆಟ್ಟು..!

ಬಂಟ್ವಾಳ: ಕರಾವಳಿಯ ಕಾರಣೀಕ ದೈವ ಕೊರಗಜ್ಜನಿಗೆ ಕೋಲ ಸೇವೆ ಸಲ್ಲಿಸಿದ ಖ್ಯಾತ ಚಲನಚಿತ್ರ ನಟಿಯಾಗಿರುವ ರಚಿತರಾಮ್..!

ಬಂಟ್ವಾಳ: ಬಂಟ್ವಾಳ ತಾಲೂಕಿನ ಮಹತೋಬಾರ ಶ್ರೀ ಕಾರಿಂಜೇಶ್ವರ ದೇವಸ್ಥಾನಕ್ಕೆ ಬಡಿದ ಸಿಡಿಲು..!

ಬಂಟ್ವಾಳ: ಬಂಟ್ವಾಳ ತಾಲೂಕಿನಲ್ಲಿ ಕೆಲ ಮನೆಗಳಿಗೆ ಸಿಡಿಲು ಬಡಿದು ಹಾನಿ..!

error: Content is protected !!