ಬಿ.ಸಿ.ರೋಡಿನ ಸರ್ಕಲ್ನಲ್ಲಿ ನಡೆದ ಭೀಕರ ಕಾರು ಅಪಘಾತದಲ್ಲಿ ಒಬ್ಬರು ಮೃತಪಟ್ಟು ಆರು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
ಕಾರು ಬೆಂಗಳೂರು ಮೂಲದ್ದಾಗಿದ್ದು, ಪ್ರಯಾಣಿಕರು ಕೂಡ ಬೆಂಗಳೂರಿನವರು ಎಂದು ಹೇಳಲಾಗುತ್ತಿದೆ. ಈವರೆಗೆ ಸ್ಪಷ್ಟವಾದ ಮಾಹಿತಿ ಸಿಕ್ಕಿಲ್ಲ ಎಂದು ಟ್ರಾಫಿಕ್ ಪೋಲೀಸರು ತಿಳಿಸಿದ್ದಾರೆ. ಬೆಂಗಳೂರು ಕಡೆಯಿಂದ ಬಂದ ಇನ್ನೋವಾ ಕಾರು ಬಿಸಿರೋಡಿನ ಎನ್.ಜಿ ಸರ್ಕಲ್ಗೆ ಗುದ್ದಿದೆ. ಗುದ್ದಿದ ರಭಸಕ್ಕೆ ಕಾರು ಸಂಪೂರ್ಣ ಜಖಂ ಆಗಿದೆ.
ಅಪಘಾತದಲ್ಲಿ ಗಾಯಗೊಂಡ ಎಲ್ಲರನ್ನೂ ಮಂಗಳೂರು ಖಾಸಗಿ ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಹೇಳಲಾಗಿದೆ. ಸ್ಥಳದಲ್ಲಿ ಬಂಟ್ವಾಳ ಟ್ರಾಫಿಕ್ ಪೋಲೀಸರು ಇದ್ದು ಸಂಚಾರಕ್ಕೆ ತೊಡಕಾಗಿದ್ದ ಕಾರನ್ನು ಶ್ರೀ ದುರ್ಗಾರಾಜರಾಜೇಶ್ವರಿ ಕ್ರೇನ್ ಬಳಸಿ ತೆಗೆಯಲಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…