ಇತಿಹಾಸ ಪ್ರಸಿದ್ಧ ಬಂಟ್ವಾಳ ತಾಲೂಕು ಕಾವಳಮೂಡೂರು ಗ್ರಾಮದ ಮಹತೋಭಾರ ಶ್ರೀ ಕಾರಿಂಜೇಶ್ವರ ದೇವಸ್ಧಾನದಲ್ಲಿ ಲಕ್ಷದೀಪೋತ್ಸವ ಮತ್ತು ರಂಗಪೂಜೆಯ ಬಗ್ಗೆ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ವೀರೇಂದ್ರ ಬಿ.ಅಮೀನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಈಶ್ವರ ಸನ್ನಿದಿಯಲ್ಲಿ ತುಲಾಭಾರ ಸೇವೆ, ರಂಗಪೂಜೆ, ಬಲ್ಲೋಡಿ ಮಾಗಣೆ ಗುತ್ತಿಯಿಂದ ಕೊಡಮಣಿತ್ತಾಯ ದೈವದ ಭಂಡಾರ ಆಗಮನ, ಲಕ್ಷದೀಪೋತ್ಸವದ ನಿಮಿತ್ತ ಕಾರಿಂಜೇಶ್ವರ ದೇವರು ಪಾರ್ವತಿ ಸನ್ನಿದಿಗೆ ಆಗಮನ. ಕೊಡಮಣಿತ್ತಾಯ ದೈವದ ನೇಮ, ಪಾರ್ವತಿ ಪರಮೇಶ್ವರ ದೇವರ ಉತ್ಸವ ನಡೆಯಲಿದೆ. ನಿತ್ಯ ನರ್ತನಂ ನೃತ್ಯ ಕಾರ್ಯಕ್ರಮ ನಡೆಯಲಿದೆ.
ಖಾಸಗಿ ಸಂಸ್ಥೆಗಳಿಗೆ ಸಂಬಂಧಿಸಿದಂತೆ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗುವ ಸ್ಕೂಲ್ ಬಸ್ಗಳು ಕಾನೂನು ಮತ್ತು ನಿಯಮಗಳನ್ನು ಪಾಲಿಸುತ್ತಿದೆಯಾ ಎಂಬ ಬಗ್ಗೆ…
ಕೆಲ ದಿನಗಳಿಂದ ಸುರಿಯುತ್ತಿರುವ ಮಳೆಗೆ ಪಾಣೆಮಂಗಳೂರು ಫ್ಲೈಓವರ್ ಪಕ್ಕದ ಕಲ್ಲುರ್ಟಿ ಸನ್ನಿಧಿಯ ಬಳಿಯಿಂದ ಹಳೇ ಸೇತುವೆ ಕಡೆಗೆ ಸಾಗುವ ದಾರಿಯ…
ಹೆಬ್ರಿ ಸಮೀಪದ ಹೊಸೂರು ಎಂಬಲ್ಲಿ ಇಸ್ಪೀಟ್ ಜೂಜಾಟ ನಡೆಸುತ್ತಿದ್ದ ಆರೋಪದಲ್ಲಿ ಏಳು ಮಂದಿಯನ್ನು ಹೆಬ್ರಿ ಪೊಲೀಸರು ಬಂಧಿಸಿದ್ದಾರೆ. ಜೂಜಾಟ ನಡೆಯುತ್ತಿರುವ…
ಮಚ್ಚಿನ ಗ್ರಾಮ ಪಾಳ್ಯರ ಎಂಬಲ್ಲಿ ಪಿಕಪ್ ವಾಹನ ಹಾಗೂ ಸ್ಕೂಟರ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಸವಾರರಿಬ್ಬರು ಚಿಕಿತ್ಸೆ…
ಗೋವನ್ನು ರಾಷ್ಟ್ರೀಯ ಪ್ರಾಣಿಯಾಗಿ ಘೋಷಿಸಿ, ದೇಶಾದ್ಯಂತ ಗೋಹತ್ಯೆ ಹಾಗೂ ಗೋಮಾಂಸ ರಫ್ತನ್ನು ಸಂಪೂರ್ಣವಾಗಿ ನಿಷೇಧಿಸುವ ಕಾನೂನು ಜಾರಿಗೊಳಿಸಬೇಕು ಎಂದು ಮುಸ್ಲಿಂ…
ಕಂಟೇನರ್ ಲಾರಿ ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟ ಘಟನೆ ಕೋಟೇಶ್ವರ ಹಾಲಾಡಿ…