ಟೆಕ್ಸ್ ಟೈಲ್ ಅಂಗಡಿಗೆ ಮಾರುವೇಷದಲ್ಲಿ ಬಂದ ಪತ್ನಿ ಗಂಡನಿಗೆ ಕತ್ತಿಯಿಂದ ಕಡಿದು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬಿಸಿರೋಡಿನಲ್ಲಿ ನಡೆದಿದೆ.
ಕೃಷ್ಣ ಕುಮಾರ್ ಸೋಮಯಾಜಿ ಅವರಿಗೆ ಪತ್ನಿ ಜ್ಯೋತಿ ಸೋಮಯಾಜಿ ಎಂಬವರು ಕತ್ತಿಯಿಂದ ಕಡಿದ ಮಹಿಳೆಯಾಗಿದ್ದಾರೆ. ಬಿಸಿರೋಡಿನ ಸೋಮಯಾಜಿ ಟೆಕ್ಸ್ ಟೈಲ್ ಅಂಗಡಿಗೆ ನುಗ್ಗಿದ ಅವರು ಕ್ಯಾಶ್ ಕೌಂಟರ್ನಲ್ಲಿ ಕುಳಿತ್ತಿದ್ದ ಗಂಡನಿಗೆ ಬುರ್ಖಾ ದರಿಸಿಕೊಂಡು ಬಂದು ಕತ್ತಿಯಿಂದ ಕಡಿದು ಪರಾರಿಯಾಗಿದ್ದಾರೆ. ಗಂಭೀರವಾಗಿ ಗಾಯಗೊಂಡ ಕೃಷ್ಣ ಸೋಮಯಾಜಿ ಅವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿಲಾಗಿದ್ದು, ತುರ್ತು ಚಿಕಿತ್ಸಾ ಘಟಕದಲ್ಲಿ ಅವರಿಗೆ ಚಿಕಿತ್ಸೆ ನೀಡಲಾಗಿದೆ. ಆರೋಪಿ ಜ್ಯೋತಿ ಸೋಮಯಾಜಿ ಅವರನ್ನು ಬಂಟ್ವಾಳ ಪೋಲೀಸರು ಕ್ಷಣಾರ್ಧದಲ್ಲಿ ಬಂಧಿಸಿದ್ದಾರೆ. ಬಂಟ್ವಾಳ ನಗರ ಪೋಲೀಸರು ಸ್ಥಳದಲ್ಲಿದ್ದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಇತ್ತೀಚೆಗೆ ಕೌಟುಂಬಿಕ ಕಲಹದ ಬಗ್ಗೆ ಮಾತುಗಳು ಕೇಳಿ ಬಂದಿದೆ. ಕೌಟುಂಬಿಕ ವಿಚಾರಕ್ಕೆ ಬಂಟ್ವಾಳ ನಗರ ಪೋಲೀಸ್ ಠಾಣೆಯ ಮೆಟ್ಟಿಲು ಕೂಡ ಏರಿದ್ದಾರೆ ಎನ್ನಲಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…