ಯಕ್ಷಗಾನ ವೇಷಧಾರಿಯೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ ಘಟನೆ ಸಂಭವಿಸಿದೆ. ಮಂದಾರ್ತಿ ಮೇಳದ ಕಲಾವಿದ ಈಶ್ವರ ಗೌಡ ಹೃದಯಘಾತದಿಂದ ನಿಧನ ಹೊಂದಿದ್ದಾರೆ.
ಇವರು ಮಂದಾರ್ತಿ ಎರಡನೇ ಮೇಳದಲ್ಲಿ ಮಹಿಷಾಸುರ ಪಾತ್ರ ಮಾಡುತ್ತಿದ್ರು, ಪಾತ್ರ ಮುಗಿಸಿ ವೇಷ ಕಳಚುತ್ತಿದ್ದಂತೆ ಅಸ್ವಸ್ಥ ಗೊಂಡವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಈ ವೇಳೆ ಅವರು ಕೊನೆ ಉಸಿರೆಳೆದಿದ್ದಾರೆ. ಅದೇ ಮೇಳದಲ್ಲಿ ತಂದೆ ಕೂಡ ವೇಷದಾರಿಯಾಗಿದ್ದಾರೆ. ಚೌಕಿಯಲ್ಲಿ ತಂದೆಯ ಆಶೀರ್ವಾದ ಪಡೆದು ಈಶ್ವರಗೌಡ ಪಾತ್ರ ನಿರ್ವಹಿಸಿದ್ದಾರೆ.
ಅವರ ಅಗಲಿಕೆಗೆ ಯಕ್ಷಗಾನ ಕಲಾವಿದರು ಮತ್ತು ಯಕ್ಷಪ್ರೇಮಿಗಳು ಸಂತಾಪ ಸೂಚಿಸಿದ್ದಾರೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…