ಸುಖಾನಂದ್ ಶೆಟ್ಟಿ ಹತ್ಯೆ ಪ್ರಕರಣದ ಆರೋಪಿ ಕಬೀರ್ ಹಾಗೂ ಆತನ ಸಹಚರರಿಗೆ 2 ದಿನ ಆಶ್ರಯ ನೀಡಿದ ಮತ್ತು 19 ವರ್ಷಗಳಿಂದ ತಲೆಮರೆಸಿಕೊಂಡ ಆರೋಪಿಯನ್ನು ಬಂಧಿಸಲಾಗಿದೆ.
ಸುರತ್ಕಲ್ ಪೊಲೀಸ್ ಠಾಣಾ ಸರಹದ್ದಿನ ಹೊಸಬೆಟ್ಟು ಬಳಿ ಸುಖಾನಂದ್ ಶೆಟ್ಟಿ ಎಂಬವರನ್ನು ಕಬೀರ್ ಹಾಗೂ ಆತನ ಸಹಚರರು ಕೊಲೆ ಮಾಡಿ ಪರಾರಿಯಾಗಿದ್ರು, ಪ್ರಕರಣದ ಪ್ರಮುಖ ಆರೋಪಿ ಕಬೀರ್ ಎಂಬಾತನಿಗೆ ಲತೀಫ್ ಅಡ್ಡೂರು ಹಾಗೂ ಪ್ರಸ್ತುತ ಕಿನ್ನಿಪದವು ನಿವಾಸಿ ಅಬ್ದುಲ್ ಸಲಾಂ ಅಡ್ಡೂರು ಎಂಬ ಸಹೋದರರು ಅಡ್ಡೂರ್ ಟಿಬೇಟ್ ಕಾಲೋನಿಯಲ್ಲಿರುವ ಮನೆಯಲ್ಲಿ ಆಶ್ರಯ ನೀಡಿದ್ದಾರೆ. ಈ ಪ್ರಕರಣದಲ್ಲಿ ಆರೋಪಿ ಅಬ್ದುಲ್ ಸಲಾಂ ಅಡ್ಡೂರು ಕೃತ್ಯ ನಡೆದ ಮೂರು ತಿಂಗಳ ಬಳಿಕ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿದ್ದ ಈಗ ಈತನನ್ನು ಸುರತ್ಕಲ್ ಪೋಲೀಸರು ಬಂಧಿಸಿದ್ದಾರೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…