ಮಂಗಳೂರು ಹೊರವಲಯದಲ್ಲಿ ಯುವಕನ ಮೇಲೆ ಮಾರಕಾಸ್ತ್ರದಿಂದ ದಾಳಿ ಮಾಡಿದ ಘಟನೆ ನಡೆದಿದೆ.
ಬಜಪೆ ಠಾಣಾ ವ್ಯಾಪ್ತಿಯಲ್ಲಿ ಪೂಪಾಡಿಕಲ್ಲು ನಿವಾಸಿ ಅಖಿಲೇಶ್ ಮೇಲೆ ದಾಳಿ ಮಾಡಲಾಗಿದೆ, ಗಾಯಗೊಂಡ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿ ನಾಲ್ವರನ್ನು ವಶಕ್ಕೆ ಪಡೆಯಲಾಗಿದೆ. ಬಂದರಿನ ರೌಡಿ ಶೀಟರ್ ಸಿನಾನ್, ವೇಣೂರಿನ ಇರ್ಷಾದ್, ಅಕ್ರಮ್, ಸಾದಿಕ್ ಬಂಧಿತ ಆರೋಪಿಗಳು.
ಇವರು ಬೈಕ್ನಲ್ಲಿ ಮಾರಕಾಸ್ತ್ರ ಹಿಡಿದು ಸಾಗುತ್ತಿದ್ದ ಬಗ್ಗೆ ಮೊಬೈಲ್ನಲ್ಲಿ ಅಖಿಲೇಶ್ ವಿಡಿಯೋ ಮಾಡಿದ್ದಾರೆ. ಇನ್ನೊಂದು ಮೂಲದ ಪ್ರಕಾರ ಬೈಕಿನಲ್ಲಿ ಮಾರಕಾಸ್ತ್ರ ಹಿಡಿದು ಸಾಗುತ್ತಿದ್ದಾಗ ನಶೆಯ ಅಮಲಿನಲ್ಲಿದ್ದವರು ತಮ್ಮ ವಾಹನವನ್ನು ಓವರ್ ಟೇಕ್ ಮಾಡಿದ್ದ ಕಾರಣಕ್ಕೆ ಅಖಿಲೇಶ್ ಮೇಲೆ ಹಲ್ಲೆ ಮಾಡಿ ಆತನ ಮೇಲೆ ದುಷ್ಕರ್ಮಿಗಳು ತಲವಾರು ಬೀಸಿದ್ದಾರೆ ಎನ್ನಲಾಗಿದೆ. ಗಾಯಗೊಂಡ ಅಖಿಲೇಶ್ ಮೂಡಬಿದ್ರೆಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಬಜಪೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…