ಪುತ್ತೂರಿನ ಕೂರ್ನಡ್ಕ ಎಂಬಲ್ಲಿ ನಗರದ ಮಧ್ಯಭಾಗದ ಪ್ರಮುಖ ರಸ್ತೆಯಲ್ಲಿದ್ದ ಬೃಹತ್ ಹೊಂಡವೊಂದನ್ನು ಸ್ವತಃ ತಮ್ಮ ಖರ್ಚಿನಲ್ಲಿ ಸಾಮಗ್ರಿ ತರಿಸಿ, ತಾವೇ ಕಾಂಕ್ರೀಟ್ ಕಲಸಿ ಮುಚ್ಚುವ ಮೂಲಕ ಮಾದರಿ ಕೆಲಸ ಮಾಡಿದ್ದಾರೆ.
ಕೂರ್ನಡ್ಕದ ರಸ್ತೆ ಗುಂಡಿಯನ್ನು ಮುಚ್ಚುವಂತೆ 3 ತಿಂಗಳ ಹಿಂದೆ ದಿಢೀರಣೆ ಪ್ರತಿಭಟನೆ ಮತ್ತು ಹಲವಾರು ಬಾರಿ ಪುತ್ತೂರು ನಗರ ಸಭೆಗೆ ಹಾಗೂ ,ಸ್ಥಳೀಯ ಕೌನ್ಸಿಲರ್ ಜನಪ್ರತಿನಿದಿಗಳಿಗೆ ಮನವಿ ಕೊಟ್ಟು ಏನೂ ಪ್ರಯೋಜನವಾಗದಿದ್ದಾಗ ಕೊನೆಗೆ ಕೂರ್ನಡ್ಕದ ಸಾಮಾಜಿಕ ಕಾರ್ಯಕರ್ತರಾದ ಹಕೀಮ್ ಕೂರ್ನಡ್ಕ ಸಿರಾಜ್ ಎ. ಕೆ ಮತ್ತು ಯಹಿಯ ಕೆ ಎಚ್ ಕೂರ್ನಡ್ಕ ಕಾಂಕ್ರೀಟೀಕರಣ ಮಾಡಿ ಗುಂಡಿಯನ್ನು ಮುಚ್ಚಿದ್ದಾರೆ. ಸಾರ್ವಜನಿಕ ಹಿತದೃಷ್ಟಿಯಿಂದ ಮಾಡಿದ ಈ ಕಾರ್ಯಕ್ಕೆ ಸ್ಥಳೀಯರಿಂದ ಮೆಚ್ಚುಗೆ ವ್ಯಕ್ತವಾಗಿದ್ದು, ಸಾರ್ವಜನಿಕ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಇವರು ಮಾಡಿದ ಕೆಲಸಕ್ಕೆ ಹಲವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…