ಪುತ್ತೂರು: ಆರ್ಯಪುವಿನಲ್ಲಿ ಜಯಭೇರಿ ಗಳಿಸಿದ್ದ ಪುತ್ತಿಲ ಪರಿವಾರ ವಿಜಯೋತ್ಸವ ಕೈಗೊಂಡಿತ್ತು. ಆದರೆ ಅನುಮತಿ ಇಲ್ಲದೇ ಸಂಭ್ರಮಾಚರಣೆ ನಡೆಸಿದ ಪುತ್ತಿಲ ಪರಿವಾರ ಸಂಘಟನೆ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಅಲ್ಲದೆ ಪುತ್ತೂರು ನಗರ ಪೊಲೀಸ್ ಠಾಣೆಯಲ್ಲಿ ಶಾಂತಿ ಭಂಗ ಪ್ರಕರಣ ದಾಖಲಾಗಿದೆ.
ಆರ್ಯಾಪು ಗ್ರಾಮ ಪಂಚಾಯತ್ ಉಪಚುನಾವಣೆಯಲ್ಲಿ ಪುತ್ತಿಲ ಪರಿವಾರದ ಗೆಲುವಿನ ಹಿನ್ನಲೆಯಲ್ಲಿ ಪುತ್ತಿಲ ಪರಿವಾರದ ಕಾರ್ಯಕರ್ತರು ಮಿನಿ ವಿಧಾನಸೌಧದಿಂದ ಮುಕ್ರಂಪಾಡಿವರೆಗೆ ಡಿಜೆ ಬಳಸಿ ವಿಜಯೋತ್ಸವ ನಡೆಸಿದರು. ಇದೀಗ ಸಾರ್ವಜನಿಕ ಶಾಂತಿ ಕದಡಿದ್ದಕ್ಕಾಗಿ ಪ್ರಕರಣ ದಾಖಲಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…