ವಿಶ್ವವಿದ್ಯಾಲಯ ಕಾಲೇಜಿನ ಹಿಂಬದಿಯಲ್ಲಿ ಚರಂಡಿಗೆಂದು ತೆಗೆದ ಗುಂಡಿಗೆ ತಿಂಗಳುಗಳೇ ಕಳೆದರೂ ಅದನ್ನು ಮುಚ್ಚಲು ಮೀನ-ಮೇಷ ಎಣಿಸುತ್ತಾ ಇದ್ದಾರೆ ಅಧಿಕಾರಿಗಳು.
ಹಲವು ದಿನಗಳಿಂದ ತೆರೆದುಕೊಂಡೇ ಇರುವ ಗುಂಡಿಗೆ ಹೊಂದಿಕೊಂಡು ಯಾವುದೇ ಕಾಮಗಾರಿಗಳು ನಡೆಯುತ್ತಿಲ್ಲ. ಆದರೂ ಈ ಗುಂಡಿಯನ್ನು ಮುಚ್ಚದೇ ಹಾಗೇ ಬಿಟ್ಟಿದ್ದಾರೆ. ಈ ಮಾರ್ಗವಾಗಿ ದಿನನಿತ್ಯ ರೈಲ್ವೇ ನಿಲ್ದಾಣಕ್ಕೆ ಸಂಚರಿಸುವ ಪ್ರಯಾಣಿಕರು, ಸಮೀಪದ ವೆನ್ಲಾಕ್ ಆಸ್ಪತ್ರೆಗೆ ಚಿಕಿತ್ಸೆಗೆ ತೆರಳುವವರು ಈ ಮಾರ್ಗದ ಮೂಲಕ ಸಂಚರಿಸಬೇಕಾಗುತ್ತದೆ. ಕಣ್ಣಿರುವ ಅಧಿಕಾರಿಗಳು ಇದನ್ನು ಮುಚ್ಚಬಹುದೇ ಎಂದು ಸಾರ್ವಜನಿಕರು ಪ್ರಶ್ನಿಸುತ್ತಿದ್ದಾರೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…