ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಭಕ್ತರ ಚಿನ್ನಾಭರಣ ಎಗರಿಸಿದ ಇಬ್ಬರು ಕಳ್ಳಿಯರನ್ನು ಧರ್ಮಸ್ಥಳ ಪೊಲೀಸರು ಹುಡುಕಿ ತಂದು ಲಾಕಪ್ಗೆ ತಳ್ಳಿದ್ದಾರೆ.
ಧಾರವಾಡ ಜಿಲ್ಲೆಯ ಹುಬ್ಬಳಿ ನಗರದ ಸೆಟಲ್ಮೆಂಟ್ 2 ನೇ ಕ್ರಾಸ್ ಗಂಗಾಧರ ನಗರ ನಿವಾಸಿ ಬಿ.ಬಿ.ಜಾನ್ ಮತ್ತು ಮಗಳು ಮಸಾಭಿ ಅಲಿಯಾಸ್ ಆರತಿ ಬಂಧಿತ ಆರೋಪಿಗಳಾಗಿದ್ದಾರೆ. ದೇವಳದ ಒಳಗೆ ಆಂಧ್ರ ಪ್ರದೇಶದಿಂದ ಬಂದಿದ್ದ ಭಕ್ತಾದಿಗಳ ಬ್ಯಾಗ್ನಿಂದ ಚಿನ್ನಾಭರಣ ಕಳ್ಳತನ ಮಾಡಿ ಬಳಿಕ ಪರಾರಿಯಾಗಿದ್ದಾರೆ. ಈ ಖತಾರ್ನಾಕ್ ತಾಯಿ-ಮಗಳನ್ನು ಐದು ತಿಂಗಳ ಬಳಿಕ ಯಶಸ್ವಿ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಧರ್ಮಸ್ಥಳ ಸಬ್ ಇನ್ಸ್ಪೆಕ್ಟರ್ ಸಮರ್ಥ್ ಗಾಣಿಗೇರ ತಂಡ ಯಶಸ್ವಿಯಾಗಿದೆ.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…