ಜನ ಮನದ ನಾಡಿ ಮಿಡಿತ

Advertisement

ಹುಣಸೂರು: ಗ್ರಾಮಸ್ಥರಲ್ಲಿ ಆತಂಕ ಸೃಷ್ಟಿಸಿದ್ದ ತಾಯಿ ಹುಲಿ ಸೆರೆ..!

ಹುಣಸೂರು ತಾಲೂಕು ಹನಗೋಡು ಹೋಬಳಿ ಗೌಡನಕಟ್ಟೆ ಗ್ರಾಮದಲ್ಲಿ ಹುಲಿ ಕಾಣಿಸಿಕೊಂಡಿದ್ದರಿಂದ ಗ್ರಾಮಸ್ಥರು ಆತಂಕಗೊಂಡಿದ್ದರು.

ನಿನ್ನೆಯಷ್ಟೆ ದಾಳಿಯಿಂದ ಗ್ರಾಮದ ಇಬ್ಬರು ರೈತರು ಬಚಾವ್ ಆಗಿದ್ದಾರೆ. ಹುಲಿ ಸೆರೆ ಹಿಡಿಯುವಂತೆ ಒತ್ತಾಯಿಸಿದ್ದರಿಂದ ಗ್ರಾಮಸ್ಥರ ಆಕ್ರೋಶಕ್ಕೆ ರಾತ್ರಿ ಇಡೀ ಹುಲಿ ಸೆರೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆಯವರು ತಡರಾತ್ರಿ ತಾಯಿ ಹುಲಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಗ್ರಾಮದ ಹೊರವಲಯದ ಹೊಲದ ಮಧ್ಯದಲ್ಲಿ ಅಡಗಿ ಕುಳಿತಿದ್ದ ಹುಲಿಯನ್ನು ನಾಲ್ಕು ಆನೆಗಳೊಂದಿಗೆ ಟಾಸ್ಕ್ ಪೋರ್ಸ್ ಸಿಬ್ಬಂದಿಯಿಂದ ಕಾರ್ಯಾಚರಣೆ ಮಾಡಿ ಅರವಳಿಕೆ ನೀಡಿ ಹುಲಿ ಸೆರೆ ಹಿಡಿಯಲಾಗಿದೆ. ನಂತರ ಪ್ರಾಥಮಿಕ ಚಿಕಿತ್ಸೆ ನೀಡಿ ಸುರಕ್ಷಿತ ಸ್ಥಳಕ್ಕೆ ರವಾನೆ ಮಾಡಲಾಗಿದೆ. ಇನ್ನು ಮರಿ ಹುಲಿಗಳಿರುವ ಸಾಧ್ಯತೆ ಹಿನ್ನಲೆ ಕಾರ್ಯಾಚರಣೆ ಮುಂದುವರೆದಿದೆ ಎನ್ನಲಾಗಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!