ಮಂಗಳೂರು ಮಹಾನಗರಪಾಲಿಕೆ ವ್ಯಾಪ್ತಿಯ ವಾರ್ಡ್ 54ರ ಉಳ್ಳಾಲ ಹೊಯಿಗೆ ಎಂಬಲ್ಲಿ ನೇತ್ರಾವತಿ ನದಿ ತೀರದಲ್ಲಿ ಕಾಲುದಾರಿಯ ಮೂಲಕ ಸಾರ್ವಜನಿಕರು ಸಂಚರಿಸಲು ಬಳಸುತ್ತಿದ್ದ ಲೋಹದ ಕಾಲುಸಂಕ 4 ವರ್ಷಗಳ ಹಿಂದೆ ಕುಸಿದು ಬಿದ್ದಿದ್ದು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಅವರು ದೋಣಿಯಲ್ಲಿ ಸಂಚರಿಸಿ ಸ್ದಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಜಿಲ್ಲಾಧಿಕಾರಿ ಎಚ್.ವಿ. ದರ್ಶನ್ ಅವರು ಮಹಾನಗರಪಾಲಿಕೆ ಆಯುಕ್ತ ರವಿಚಂದ್ರ ನಾಯಕ್ ಅವರೊಂದಿಗೆ ಬುಧವಾರ ದೋಣಿಯಲ್ಲಿಯೇ ಕಾಲುಸಂಕ ಇದ್ದ ಸ್ಥಳಕ್ಕೆ ತೆರಳಿ ಸಮಗ್ರವಾಗಿ ಪರಿಶೀಲಿಸಿದರು. ಕಾಲುಸಂಕದ ಪುನರ್ ನಿರ್ಮಾಣ ಅಥವಾ ದುರಸ್ತಿಯ ಬಗ್ಗೆ ತಾಂತ್ರಿಕ ಅಭಿಪ್ರಾಯ ಪಡೆದು ಶೀಘ್ರದಲ್ಲಿ ತೀರ್ಮಾನವೊಂದನ್ನು ತೆಗೆದುಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…