ಅವರಿಬ್ಬರದ್ದು ಬೇರೆ ಬೇರೆ ಜಾತಿ.. ಅವರಿಬ್ಬರ ಮದ್ಯೆ ಪ್ರೀತಿ ಪ್ರೇಮ ಉಂಟಾಗಿದೆ. ಪ್ರಿಯಕರನನ್ನು ಬಿಟ್ಟು ಇರಲಾರದ ಯುವತಿ, ಪ್ರಿಯಕರನ ಮನೆಗೆ ಬಂದು ದೇವಸ್ಥಾನವೊಂದರಲ್ಲಿ ಮದುವೆ ಮಾಡಿಕೊಂಡು ಬಂದಿದ್ದಾಳೆ.
ಮಗಳ ಮನಸ್ಸು ಕರಗದೇ ಹೆತ್ತವರನ್ನ ತೊರೆದು ಪ್ರಿಯಕರನ ಜೊತೆಯೇ ಹೋಗಿದ್ದಾಳೆ. ಇನ್ಸ್ಟಾದಲ್ಲಿ ಪರಿಚಯವಾದ ಸ್ನೇಹ ಬಳಿಕ ಅದು ಪ್ರೀತಿಗೆ ತಿರುಗಿದೆ. ಆದ್ರೆ ಜಯಶ್ರೀ ಮನೆಯವರಿಗೆ ವಿಷಯ ಗೊತ್ತಾಗಿ ಪ್ರೀತಿಗೆ ವಿರೋಧ ವ್ಯಕ್ತಪಡಿಸಿದ್ದಾರೆ. ಹಾಗೂ ಮಗಳಿಗೆ ಬೇರೆ ಹುಡುಗನ್ನು ನೋಡಿ ಮದುವೆ ಮಾಡಲು ಮುಂದಾಗಿದ್ದಾರೆ. ಈ ವಿಷ್ಯ ಗೊತ್ತಾಗಿ, ಯುವತಿ, ಮನೆಯಲ್ಲಿ ಕಾಲೇಜಿಗೆ ಹೋಗಿ ಬರ್ತೀನಿ ಎಂದು ಹೇಳಿ.. ನೇರವಾಗಿ ಪ್ರಿಯಕರನ ಮನೆಗೆ ಬಂದು.. ಬಳಿಕ ಇಬ್ಬರೂ ದೇವಸ್ಥಾನದಲ್ಲಿ ಮದುವೆ ಆಗಿದ್ದಾರೆ.
ಬೇಕಲ ಕೋಟೆ ಸಮೀಪದ ಪಳ್ಳಿಕರೆ ಕಡಲತೀರದಲ್ಲಿ ಭಾನುವಾರ ಸಂಜೆ ಸಂಭವಿಸಿದ ದುರ್ಘಟನೆಯಲ್ಲಿ ಇಬ್ಬರು ಕಾಲೇಜು ವಿದ್ಯಾರ್ಥಿಗಳು ಸಮುದ್ರದಲ್ಲಿ ಕೊಚ್ಚಿಹೋಗಿದ್ದು, ಅವರಿಗಾಗಿ…
ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ ಹೊಡೆದ ಘಟನೆ ಸುಬ್ರಹ್ಮಣ್ಯ ಸಮೀಪದ ಕುಲ್ಕುಂದ ಎಂಬಲ್ಲಿ ನಡೆದಿದೆ. ರಾತ್ರಿ ವೇಳೆ…
ಕಡಬ ತಾಲೂಕು ಕೊಯಿಲ ಮತ್ತು ರಾಮಕುಂಜ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕ ರಸ್ತೆಯುದ್ದಕ್ಕೂ ಉಂಟಾಗಿರುವ ಹೊಂಡಗಳಿಗೆ ಸ್ಥಳಿಯರು ಶ್ರಮ…
ರಾಷ್ಟ್ರೀಯ ಹೆದ್ದಾರಿಯ ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದಲ್ಲಿ ಸರ್ವೀಸ್ ರಸ್ತೆ ಹೊಂಡಗುಂಡಿಗಳಿಂದ ತುಂಬಿ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂದು ಸ್ಥಳೀಯರು…
ಮಾದಕ ದ್ರವ್ಯ ಸಾಗಾಟ ಹಾಗೂ ಮಾರಾಟ ಪ್ರಕರಣಗಳಲ್ಲಿ ಭಾಗಿಯಾಗಿರುವ ಆರೋಪದಡಿ ಮಣಿಪಾಲ ಪೊಲೀಸ್ ಠಾಣೆ ವ್ಯಾಪ್ತಿಯ 80 ಬಡಗಬೆಟ್ಟು ಗ್ರಾಮದ…
ಮಂಗಳೂರು ನಗರದ ಪದವು ಗ್ರಾಮದ ಜೋಡುಕಟ್ಟೆ ಮರೋಳಿ ಹತ್ತಿರ ಜೂನ್ 11 ರಂದು ಅಕ್ರಮವಾಗಿ ಆನೆದಂತಗಳನ್ನು ಮಾರಾಟಕ್ಕೆ ಯತ್ನಿಸುತಿದ್ದವರನ್ನು ಬಂಧಿಸಲಾಗಿದೆ.…