ಪಾಣೆಮಂಗಳೂರು ಎಸ್.ವಿ.ಎಸ್. ಹಿರಿಯ ಪ್ರಾಥಮಿಕ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯ, ಹವ್ಯಾಸಿ ಯಕ್ಷಗಾನ ತಾಳಮದ್ದಳೆ ಅರ್ಥದಾರಿ, ನರಿಕೊಂಬು ಗ್ರಾಮದ ಮಾಣಿಮಜಲು ನಿವಾಸಿ ನಾಟಿ ಕೃಷ್ಣರಾಜ ಶೆಟ್ಟಿ ಬೆಂಗಳೂರಿನ ಮಗಳ ಮನೆಯಲ್ಲಿ ನಿಧನ ಹೊಂದಿದ್ದಾರೆ.

ಅವರು ಪುತ್ರ, ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳು, ಶಿಷ್ಯವೃಂದವನ್ನು ಅಗಲಿದ್ದಾರೆ.



