ಜನ ಮನದ ನಾಡಿ ಮಿಡಿತ

Advertisement

ಪುತ್ತೂರು: ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ಸರ್ವೆ ಸಮೀಪದ ಗಡಿಪಿಲ ಎಂಬಲ್ಲಿ ಆಕ್ರಮ ಗೋಸಾಗಾಟ..!

ಪುತ್ತೂರು ಸುಬ್ರಹ್ಮಣ್ಯ ರಸ್ತೆಯ ಸರ್ವೆ ಸಮೀಪದ ಗಡಿಪಿಲ ಎಂಬಲ್ಲಿ ಇಂದು ಮುಂಜಾನೆ ಆಕ್ರಮ ಗೋಸಾಗಾಟ ನಡೆದಿದ್ದು ಗೋಕಳ್ಳರು ಅವರ ಗೋಸಾಗಾಟದ ವಾಹನ ಹಾಳಾದುದರಿಂದ ಗೋವುಗಳನ್ನು ರಸ್ತೆ ಬದಿಯಲ್ಲಿ ಬಿಟ್ಟು ಪರಾರಿಯಾದ ಶಂಕೆ ವ್ಯಕ್ತವಾಗಿದ್ದು ಸ್ಥಳದಲ್ಲಿ 5 ಗೋವುಗಳು ಪತ್ತೆಯಾಗಿವೆ.

ತಕ್ಷಣ ಕಾರ್ಯಪ್ರವೃತರಾದ ಸ್ಥಳೀಯ ವಿಶ್ವ ಹಿಂದೂ ಪರಿಷದ್ ಬಜರಂಗದಳದ ಕಾರ್ಯಕರ್ತರು ಮತ್ತು ಸ್ಥಳೀಯರು ಪುತ್ತೂರು ಪೋಲಿಸ್ ಇಲಾಖೆಯ ಸಿಬ್ಬಂದಿಗಳ ಜೋತೆ ಸೇರಿ ಗೋವುಗಳನ್ನು ಸುರಕ್ಷಿತವಾಗಿ ಪುತ್ತೂರು ನಗರ ಪೋಲೀಸ್ ಠಾಣೆಗೆ ಸಾಗಿಸಿ ರಕ್ಷಿಸಲಾಗಿದೆ.

ವಿಶ್ವ ಹಿಂದೂ ಪರಿಷದ್ ಬಜರಂಗದಳ ಕಾರ್ಯಕರ್ತರ ಸಹಕಾರದಿಂದ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಾಲಯದ ಗೋಶಾಲೆಯಿಂದ ಗೋವುಗಳಿಗೆ ಬೈಹುಲ್ಲು ವ್ಯವಸ್ಥೆ ಮಾಡಲಾಗಿದೆ. ಈ ಆಕ್ರಮ ಗೋಸಾಗಾಟವನ್ನು ವಿಶ್ವ ಹಿಂದೂ ಪರಿಷದ್ ಬಜರಂಗದಳದ ವತಿಯಿಂದ ಉಗ್ರವಾಗಿ ಖಂಡಿಸುತ್ತೇವೆ ಹಾಗೂ ತಕ್ಷಣ ಆರೋಪಿಗಳನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ವಿಶ್ವ ಹಿಂದೂ ಪರಿಷದ್ ಬಜರಂಗದಳ ಆಗ್ರಹಿಸುತ್ತದೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!