ಬಟ್ಟೆ ಒಣಗಲು ಹಾಕುವ ದಾರದಿಂದ ಪತ್ನಿಯ ಕುತ್ತಿಗೆ ಬಿ*ಗಿದು ಕೊ*ಲೆಗೈದ ವೃದ್ಧ ಬಳಿಕ ತಾನು ನೇ*ಣಿಗೆ ಶರಣಾಗಿರುವ ಘಟನೆ ಬೆಂಗಳೂರಿನ ಸುಬ್ರಹ್ಮಣ್ಯಪುರ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಬೇಬಿ(60) ಕೊ*ಲೆಗೀಡಾದ ವೃದ್ಧೆಯಾಗಿದ್ದಾರೆ. ವೆಂಕಟೇಶನ್(65) ಹ*ತ್ಯೆಗೈದು ಆ*ತ್ಮಹ*ತ್ಯೆ ಮಾಡಿಕೊಂಡ ಪತಿ. ವೆಂಕಟೇಶನ್ ಬಿಎಂಟಿಸಿ ಡ್ರೈವರ್ ಆಗಿ ಕೆಲಸ ಮಾಡಿಕೊಂಡಿದ್ದು, ಸದ್ಯ ನಿವೃತ್ತಿ ಹೊಂದಿದ್ದರು. ಬೇಬಿ ಸ್ಟ್ರೋಕ್ಗೆ ಒಳಗಾಗಿ ವ್ಹೀಲ್ ಚೇರ್ನಲ್ಲಿ ಜೀವನ ಸಾಗಿಸುತ್ತಿದ್ದರು. ಗಂಡ ಹೆಂಡತಿ ನಡುವೆ ಸಣ್ಣ ಪುಟ್ಟ ವಿಚಾರಕ್ಕೆ ಜಗಳ ನಡೆಯುತ್ತಿತ್ತು ಎನ್ನಲಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದು, ಅವರು ಹೊರಗಡೆ ಹೋಗುತ್ತಿದ್ದಂತೆ ಜಗಳ ಮಾಡಿಕೊಳ್ಳುತ್ತಿದ್ದರಂತೆ. ಹಾಗೇ, ಡಿ.2 ರಂದು ಇಬ್ಬರು ಜಗಳವಾಡಿದ್ದು, ಈ ಜಗಳ ತಾರಕಕ್ಕೇರಿ ವೆಂಕಟೇಶನ್ ಬಟ್ಟೆ ಒಣಗಲು ಹಾಕುವ ದಾರದಿಂದ ಪತ್ನಿಯ ಕುತ್ತಿಗೆ ಬಿ*ಗಿದು ಹ*ತ್ಯೆ ಮಾಡಿದ್ದಾರೆ. ಬಳಿಕ ಅದರಿಂದಲೇ ತಾನು ಕೂಡ ನೇ*ಣಿಗೆ ಶರಣಾಗಿದ್ದಾರೆ. ಘಟನಾ ಸ್ಥಳಕ್ಕೆ ಸುಬ್ರಹ್ಮಣ್ಯಪುರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.
ಹೊಸದಿಲ್ಲಿ: ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..! ಪ್ರಖ್ಯಾತ ಭಾಗವತ, ಸಂಘಟಕ ಪಟ್ಲ ಸತೀಶ್ ಶೆಟ್ಟಿ…
ಮಣಿಪಾಲ: ಸರಳೆಬೆಟ್ಟು ನಗರಸಭಾ ಸದಸ್ಯೆಯ ಸಹೋದರ ಆತ್ಮಹತ್ಯೆ ವೈಯಕ್ತಿಕ ಕಾರಣದಿಂದ ಮನನೊಂದ ವ್ಯಕ್ತಿಯೊಬ್ಬರು ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ…
ಮಲೆಯಾಳ ಕಡ್ಡಾಯ ಮಸೂದೆ ವಿರೋಧಿ ಸಮಿತಿ ವತಿಯಿಂದ ಕೇರಳದ ವಿರೋಧ ಪಕ್ಷದ ನಾಯಕ ಸನ್ಮಾನ್ಯ ವಿ ಡಿ ಸತೀಶನ್ ಅವರನ್ನು…
ಉಡುಪಿ : ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ಅವರು ಅಲ್ಪಕಾಲದ ಅಸೌಖ್ಯದಿಂದ…
ಮೂಲತಃ ಪುತ್ತೂರು ಬೆಂದ್ರುತೀರ್ಥ ನಿವಾಸಿ, ಪ್ರಸಕ್ತ ರಾಯಿ ಸಮೀಪದ ಮಾಬೆಟ್ಟು ಎಂಬಲ್ಲಿ ವಾಸವಾಗಿದ್ದ ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್…
ದೆಹಲಿ ಕರ್ನಾಟಕ ಸಂಘದಿಂದ ಖ್ಯಾತ ಯಕ್ಷಗಾನ ಭಾಗವತರಾದ ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ…