ಎಲ್ಲರ ಬಾಳಲ್ಲೂ ಮದುವೆ ಅನ್ನೋದು ಸಂಭ್ರಮದ ದಿನ. ಈ ದಿನಕ್ಕಾಗಿ ವರ್ಷಾನುಗಟ್ಟಲೇ ಕನಸು ಕಂಡಿರುತ್ತಾರೆ. ಆ ಒಂದು ದಿನಕ್ಕಾಗಿ ಗಂಡು-ಹೆಣ್ಣು ಕನಸಿನ ಸರಮಾಲೆಯನ್ನೇ ಕಟ್ಟಿಕೊಂಡಿರುತ್ತಾರೆ. ಆದ್ರೆ ಜವರಾಯನ ಆಟದ ಮುಂದೆ ಯಾವುದು ಶಾಶ್ವತ ಅಲ್ಲ ಅನ್ನೋದಕ್ಕೆ ಇಲ್ಲೊಂದು ಘಟನೆ ಸಾಕ್ಷಿಯಾಗಿದೆ.
ಶಿವಮೊಗ್ಗದ ಭದ್ರಾವತಿಯ ಹನುಮಂತಪುರ ವಾಸಿ ರಮೇಶ್ ಹರಪನಹಳ್ಳಿಯ ಬಂಡಿ ಮೂಲದ ಯುವತಿ ಜೊತೆ ಮದುವೆ ನಿಶ್ಚಯವಾಗಿತ್ತು. ಆದರೆ ಮದುವೆ ಆಗಿ 24 ಗಂಟೆ ಕಳೆಯುವ ಮೊದಲೇ ಮದುವೆ ಮನೆಯಲ್ಲಿ ಸೂತಕ ಆವರಿಸಿದೆ. ಶಿವಮೊಗ್ಗದ ಭದ್ರಾವತಿಯ ಹನುಮಂತಪುರ ನಿವಾಸಿ ಮೃತ ರಮೇಶ್ಗೆ ಹರಪನಹಳ್ಳಿಯ ಬಂಡಿ ಮೂಲದ ಯುವತಿ ಜೊತೆ ನವೆಂಬರ್ 30ರಂದು ಶಿವಮೊಗ್ಗದಲ್ಲಿ ವಿವಾಹ ನೆರವೇರಿರುತ್ತೆ. ಮದುವೆ ಬಳಿಕ ಆರತಕ್ಷತೆಗಾಗಿ ಮೃತ ರಮೇಶ್ ಬಂಡ್ರಿಗೆ ತೆರಳಿರುತ್ತಾರೆ. ಈ ವೇಳೆ ದೇವಸ್ಥಾನದಿಂದ ಮನೆವರಿಗೂ ವಧು-ವರರ ಮೆರವಣಿಗೆ ನಡೆದು ನವ ದಂಪತಿ ದೇವರ ದರ್ಶನ ಪಡೆಯಲು ಹೋಗ್ತಿರ್ತಾರೆ. ಇನ್ನೇನು ದೇವರಿಗೆ ಕೈ ಮುಗಿದು ವಾಪಸ್ ಮನೆಗೆ ತೆರಳುವಾಗ ರಮೇಶ್ ಕುಸಿದುಬಿದ್ದಿದ್ದಾನೆ. ತಕ್ಷಣವೇ ಆತನನ್ನ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತದೆ. ಆದ್ರೆ, ಅಷ್ಟರಲ್ಲೇ ಹೃದಯಾಘಾತದಿಂದ ರಮೇಶ್ ಸಾವನ್ನಪ್ಪಿದ್ದಾನೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…