ಸಿನಿಮಾ ಚಿತ್ರೀಕರಣದ ವೇಳೆ ಹೃದಯಾಘಾತದಿಂದ ನಿರ್ದೇಶಕ ಮೃತಪಟ್ಟಿರುವ ಘಟನೆ ನಡೆದಿದೆ.
ಚಿಕ್ಕಮಗಳೂರಿನ ಹರಿಹರಪುರದಲ್ಲಿ ಚಿತ್ರೀಕರಣ ಮಾಡ್ತಿದ್ದಾಗ ಹೃದಯಾಘಾತವಾಗಿದೆ. ಸಂಗೀತ್ ಸಾಗರ್ ಮೃತ ನಿರ್ದೇಶಕರಾಗಿದ್ದಾರೆ. ಚಿಕ್ಕಮಗಳೂರಿನ ಹರಿಹರಪುರದಲ್ಲಿ ಚಿತ್ರೀಕರಣ ಮಾಡ್ತಿದ್ದಾಗ ಹೃದಯಾಘಾತವಾಗಿ ಕೂಡಲೇ ಶಿಮೊಗ್ಗದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಬರಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಪ್ರಾಣಬಿಟ್ಟಿದ್ದಾರೆ. ಪಾತ್ರದಾರಿ ಸಿನಿಮಾ ಚಿತ್ರೀಕರಣ ಹಿನ್ನೆಲೆಯಲ್ಲಿ ಹರಿಹರಪುರಕ್ಕೆ ಬಂದಿದ್ದರು. ಪಾತ್ರದಾರಿ ಸಿನಿಮಾದ ನಿರ್ದೇಶಕ ಹಾಗೂ ಸಂಗೀತ ನಿರ್ದೇಶಕರಾಗಿ ಸಂಗೀತ್ ಸಾಗರ್ ಕೆಲಸ ಮಾಡ್ತಿದ್ದರು. ನಾಳೆ ಕುಂಬಳಕಾಯಿ ಶಾಸ್ತ್ರಮಾಡಿ ಕೊನೆಯ ಚೀತ್ರಿಕರಣ ಮಾಡಬೇಕಿತ್ತು. 20 ದಿನಗಳಿಂದ ಹರಿಹರಪುರ, ತೀರ್ಥಹಳ್ಳಿ ತಾಲೂಕು ಸುತ್ತಮುತ್ತ ಸಿನಿಮಾ ಚಿತ್ರೀಕರಣ ನಡೆದಿತ್ತು. ಕನ್ನಡದಲ್ಲಿ ಸುಮಾರು 8ಕ್ಕೂ ಹೆಚ್ಚು ಚಿತ್ರಗಳನ್ನು ನಿರ್ದೇಶನ ಮಾಡಿದ್ದರು. ಸಂಗೀತ್ ಸಾಗರ್, ಸಕಲೇಶಪುರದ ದೊಡ್ಡನಾಗರ ಮೂಲದವರಾಗಿದ್ದರು.
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…
ಪೊಲೀಸ್ ಇಲಾಖೆಯ ನಿಜವಾದ ಕರ್ತವ್ಯನಿಷ್ಠೆ, ಸಮಯಪ್ರಜ್ಞೆ ಮತ್ತು ಮಾನವೀಯತೆಯ ಅಪರೂಪದ ಉದಾಹರಣೆಯೊಂದು ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪದಲ್ಲಿ ನಡೆದ ಅಪಘಾತದ…
ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮೂಡಬಿದರೆಯ ಮಿಜಾರು ಕೊಪ್ಪದಕುಮೇರಿಯಲ್ಲಿ ಸಂಜೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ…
ನಿಯಂತ್ರಣ ತಪ್ಪಿದ ಟಿಪ್ಪರ್ ಲಾರಿಯೊಂದು ರಸ್ತೆ ಬದಿಯ ಮರವೊಂದಕ್ಕೆ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ವಿಟ್ಲ…
ಶುಕ್ರವಾರ ಸಂಜೆ ಬೀಸಿದ ಬಿರುಗಾಳಿ ಮಳೆಗೆ ರಾಷ್ಟ್ರೀಯ ಹೆದ್ದಾರಿ ಮಾಣಿ ಬೊಳ್ಳುಕಲ್ಲಿನಿಂದ ಪೆರಾಜೆ ಶ್ರೀ ರಾಮಚಂದ್ರಾಪುರ ಮಠಕ್ಕೆ ಹೋಗುವ ಕಮಲ…