ಕಂಬಳ ಕರೆಯ ಅಡ್ಡಹಲಗೆ ವಿಭಾಗದ ಚಾಂಪಿಯನ್, ಸುಮಾರು 150ಕ್ಕೂ ಅಧಿಕ ಪದಕ ಪಡೆದ ಬೋಳಾರ ಕುಟ್ಟಿ ಕೋಣ ಶುಕ್ರವಾರ ರಾತ್ರಿ ನಿಧನ ಹೊಂದಿದೆ.
ಮಿಂಚಿನ ಓಟದೊಂದಿಗೆ ಕಂಬಳದಲ್ಲಿ ಅಭೂತಪೂರ್ವ ಪ್ರದರ್ಶನ ನೀಡುತ್ತಿದ್ದ ಕುಟ್ಟಿ ಕೋಣ ತನ್ನದೇ ಆದ ಅಪಾರ ಅಭಿಮಾನಿಗಳನ್ನು ಹೊಂದಿತ್ತು. ಕಳೆದ ವರ್ಷ ಕಂಬಳದ ಸಂದರ್ಭ ಅದರ ಕೊಂಬಿಗೆ ಗಾಯವಾಗಿ ವೈದ್ಯರು ಪರೀಕ್ಷಿಸಿದಾಗ ಅನಾರೋಗ್ಯಕ್ಕೀಡಾಗಿರೋದು ದೃಢವಾಗಿತ್ತು. ನಂತರ ತನ್ನ ಓಟವನ್ನು ನಿಲ್ಲಿಸಿತ್ತು. ಇನ್ನು ತ್ರಿಶಾಲ್ ಕೆ ಪೂಜಾರಿ ಅವರಿಗೆ 50ಕ್ಕೂ ಮಿಕ್ಕಿ ಪದಕಗಳನ್ನು ತಂದುಕೊಟ್ಟ ಕುಟ್ಟಿ ತನ್ನ ಅದ್ಭುತ ಪ್ರದರ್ಶನದ ಮುಖೇನ ತನ್ನ ಮಾಲಕರಿಗೂ ಹೆಮ್ಮೆ ತಂದಿತ್ತು. ಇದೀಗ ಅದರ ನಿಧನಕ್ಕೆ ಕಂಬಳ ಅಭಿಮಾನಿಗಳು, ಮಾಲಕರು ಸಂತಾಪವನ್ನು ವ್ಯಪ್ತಪಡಿಸಿದ್ದಾರೆ.
ಗ್ರಾಮ ಪಂಚಾಯತ್ ಸೇರಿದಂತೆ ಸರ್ಕಾರದ ಎಲ್ಲಾ ಸ್ಥಳೀಯ ಸಂಸ್ಥೆಗಳಲ್ಲಿ ಕೃತಕ ಬುದ್ಧಿಮತ್ತೆ (AI) ವ್ಯವಸ್ಥೆ ಅಳವಡಿಕೆ ಅನಿವಾರ್ಯವಾಗಲಿದೆ ಎಂದು ರಾಜ್ಯ…
ಬೆಂಗಳೂರಿನಲ್ಲಿ 'ಸೇಫ್ ಫುಟ್ಪಾತ್' ಅಭಿಯಾನಕ್ಕೆ ಭರ್ಜರಿ ಸ್ಪಂದನೆ ಸಿಕ್ಕಿದೆ. ಕಳೆದ ಒಂದು ತಿಂಗಳಲ್ಲಿ 750 ಕಿಲೋಮೀಟರ್ಗೂ ಹೆಚ್ಚು ಪಾದಚಾರಿ ಮಾರ್ಗಗಳ…
ಮಧ್ಯಪ್ರಾಚ್ಯದಲ್ಲಿ ಇರಾನ್ ಬಿಕ್ಕಟ್ಟು ದಿನೇದಿನೇ ತೀವ್ರಗೊಳ್ಳುತ್ತಿರುವ ಹಿನ್ನೆಲೆಯಲ್ಲಿ, ಅಮೆರಿಕ ತನ್ನ ಯುದ್ಧ ತಂತ್ರಗಳನ್ನು ಮರುಪರಿಶೀಲಿಸಲು ಮುಂದಾಗಿದೆ. ಇರಾನ್ನ ಭೂಗತ ಬಂಕರ್ಗಳು…
ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಪೋಷಕ ಸದಸ್ಯರೂ, ಬಂಟ್ಸ್ ಅಸೋಸಿಯೇಷನ್ ನಾರ್ತ್ ಅಮೆರಿಕಾ (BANA) ಅಧ್ಯಕ್ಷರೂ ಆದ ಶ್ರೀ ಮಂಜುನಾಥ್…
ಉಡುಪಿ ತಾಲೂಕಿನಲ್ಲಿ ಕಡಲ್ಕೊರೆತದಿಂದ ಹಾನಿಗೊಳಗಾಗಿರುವ ಹೆಜಮಾಡಿ, ಪಡುಬಿದ್ರಿ, ಎರ್ಮಾಳು, ಕಾಪು, ಪೊಲಿಪು ಹಾಗೂ ಕಟಪಾಡಿ-ಮಟ್ಟು ಪ್ರದೇಶಗಳಿಗೆ ಜಿಲ್ಲಾಧಿಕಾರಿ ಸ್ವರೂಪಾ ಟಿ.ಕೆ.…
ಮಳೆ ಸುರಿದರೆ ಸಾಕು, ಬಂಟ್ವಾಳ ತಾಲೂಕಿನ ಮಾಣಿ ಸಮೀಪದ ಪೆರಾಜೆ ಗ್ರಾಮದ ಜೋಗಿಬೆಟ್ಟು ರಸ್ತೆಯಲ್ಲಿ ಸಂಚಾರ ದುಸ್ತರವಾಗುತ್ತಿದೆ. ರಾಷ್ಟ್ರೀಯ ಹೆದ್ದಾರಿಗೆ…