ಜನ ಮನದ ನಾಡಿ ಮಿಡಿತ

Advertisement

ಧಾರವಾಡ: ಡಿವೈಡರ್ ಗೆ ಢಿಕ್ಕಿಯಾಗಿ ಹೊತ್ತಿಉರಿದ ಕಾರು; ಇನ್‌ಸ್ಪೆಕ್ಟರ್ ಸಜೀವ ದಹನ!

ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಲೋಕಾಯುಕ್ತ ಇನ್‌ಸ್ಪೆಕ್ಟರ್ ಸಜೀವ ದಹನವಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಹಾವೇರಿ ಲೋಕಾಯುಕ್ತ ಇನ್‌ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ದುರಂತದಲ್ಲಿ ಮೃತಪಟ್ಟ ಪೊಲೀಸ್ ಅಧಿಕಾರಿಯಾಗಿದ್ದಾರೆ. ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದಿದ್ದು ಸಾಲಿಮಠ ಅವರು ಗದಗದಲ್ಲಿ ಇರುವ ಮನೆಗೆ ಪ್ರಯಾಣ ಬೆಳೆಸಿದ್ದರು. ಈ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತವಾಗಿ ಐ ಟ್ವೆಂಟಿ ಕಾರ್ ಸಂಪೂರ್ಣ ಸುಟ್ಟು ಕರಕಲಾಯಿತು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಅಣ್ಣಿಗೇರಿ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!