ಜನ ಮನದ ನಾಡಿ ಮಿಡಿತ

Advertisement

ಧಾರವಾಡ: ಡಿವೈಡರ್ ಗೆ ಢಿಕ್ಕಿಯಾಗಿ ಹೊತ್ತಿಉರಿದ ಕಾರು; ಇನ್‌ಸ್ಪೆಕ್ಟರ್ ಸಜೀವ ದಹನ!

ಡಿವೈಡರ್‌ಗೆ ಕಾರು ಡಿಕ್ಕಿ ಹೊಡೆದು, ಕಾರಿನಲ್ಲಿದ್ದ ಲೋಕಾಯುಕ್ತ ಇನ್‌ಸ್ಪೆಕ್ಟರ್ ಸಜೀವ ದಹನವಾಗಿರುವ ಘಟನೆ ಧಾರವಾಡದಲ್ಲಿ ನಡೆದಿದೆ.

ಹಾವೇರಿ ಲೋಕಾಯುಕ್ತ ಇನ್‌ಸ್ಪೆಕ್ಟರ್ ಪಂಚಾಕ್ಷರಿ ಸಾಲಿಮಠ ದುರಂತದಲ್ಲಿ ಮೃತಪಟ್ಟ ಪೊಲೀಸ್ ಅಧಿಕಾರಿಯಾಗಿದ್ದಾರೆ. ಅಣ್ಣಿಗೇರಿ ಪಟ್ಟಣದ ಹೊರವಲಯದಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ ಹೊಡೆದು ಹೊತ್ತಿ ಉರಿದಿದ್ದು ಸಾಲಿಮಠ ಅವರು ಗದಗದಲ್ಲಿ ಇರುವ ಮನೆಗೆ ಪ್ರಯಾಣ ಬೆಳೆಸಿದ್ದರು. ಈ ಮಧ್ಯೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಅಪಘಾತವಾಗಿ ಐ ಟ್ವೆಂಟಿ ಕಾರ್ ಸಂಪೂರ್ಣ ಸುಟ್ಟು ಕರಕಲಾಯಿತು. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಹಾಗೂ ಅಣ್ಣಿಗೇರಿ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!