ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಪಡುಬಿದ್ರಿ ಹೆದ್ದಾರಿಯಲ್ಲಿ ಭೀಕರ ರಸ್ತೆ ಅಪಘಾತ- ಗೌಜಿ ಇವೆಂಟ್ ಮಾಲೀಕ ಮೃ*ತ್ಯು

ಮಂಗಳೂರಿನ ಹೆಸರಾಂತ ಗೌಜಿ ಇವೆಂಟ್‌ನ ಮಾಲಕರಾದ ಅಭಿಷೇಕ್ ಪಡುಬಿದ್ರಿ ಹೆದ್ದಾರಿಯಲ್ಲಿ ಕಾರು ಅಪಘಾತದಿಂದ ನಿಧನರಾಗಿದ್ದಾರೆ.

ಡಿ. 10 ರಂದು(ಇಂದು) ಬೆಳಗಿನ ಜಾವ 2:20 ರ ಸುಮಾರಿಗೆ ಪಡುಬಿದ್ರಿ ಹೆದ್ದಾರಿಯ ಬಳಿ ಈ ಘಟನೆ ಸಂಭವಿಸಿದೆ. ಭೀಕರ ಕಾರು ಅಪಘಾತದಲ್ಲಿ ಗಾಯಗೊಂಡ ಅಭಿಷೇಕ್ ಅವರನ್ನು ಮುಕ್ಕ ಶ್ರೀನಿವಾಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಅಭಿಷೇಕ್ ಕೊನೆಯುಸಿರೆಳೆದಿದ್ದಾರೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!