ಜನ ಮನದ ನಾಡಿ ಮಿಡಿತ

Advertisement

ರಾಯಚೂರು: ಚಾಲಕನ ನಿಯಂತ್ರಣ ತಪ್ಪಿ ಬಸ್ ಪ*ಲ್ಟಿ; ನಿರ್ವಾಹಕ ಮೃ*ತ್ಯು, ಹಲವರಿಗೆ ಗಾ*ಯ

ಸಾರಿಗೆ ಬಸ್ ಪ*ಲ್ಟಿಯಾಗಿ ನಿರ್ವಾಹಕ ಮೃ*ತಪಟ್ಟ ಘಟನೆ ಡಿ.09 ರಂದು ಬೆಳಗ್ಗೆ ರಾಯಚೂರಿನ ದೇವದುರ್ಗ ತಾಲೂಕಿನ ಅಂಚೇಸುಗೂರು ಕಾಲುವೆಯ ಸೇತುವೆ ಬಳಿ ನಡೆದಿದೆ.

ಬಸವರಾಜ್ ಮೃತ ಕಂಡಕ್ಟರ್. ಕೆಎಸ್‌ಆರ್‌ಟಿಸಿ ಬಸ್ ಅಂಜಳ ಗ್ರಾಮದಿಂದ ದೇವದುರ್ಗಕ್ಕೆ ಸಾಗುತ್ತಿದ್ದ ಸಂದರ್ಭ ಅಂಚೇಸುಗೂರು ಕಾಲುವೆಯ ಸೇತುವೆ ದಾಟುವಾಗ ಈ ದುರಂ*ತ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಬಸ್ ಪ*ಲ್ಟಿಯಾಗಿದ್ದು, ಪರಿಣಾಮ ಬಸ್‌ನಲ್ಲಿದ್ದ 40 ಜನರ ಪೈಕಿ 38 ಪ್ರಯಾಣಿಕರು ಗಾ*ಯಗೊಂಡಿದ್ದಾರೆ. ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರೈತರು ಕೂಡಲೇ ಧಾವಿಸಿ, ಸಲಾಕೆಗಳಿಂದ ಬಸ್‌ನ ಗಾಜು ಒಡೆದು, ಪ್ರಯಾಣಿಕರನ್ನು ರಕ್ಷಿಸಿದ್ದಾರೆ. ಎಷ್ಟು ಹೊತ್ತಾದರೂ ಆಂಬ್ಯುಲೆನ್ಸ್ ಬಾರದ ಕಾರಣ ಟಂಟಂ, ಬೈಕ್ ಗಳಲ್ಲಿ ಗಾಯಾಳುಗಳನ್ನ ರವಾನೆ ಮಾಡಿ, ಆಸ್ಪತ್ರೆಗೆ ದಾಖಲಿಸಲಾಗಿದೆ. ತೀವ್ರವಾಗಿ ಗಾ*ಯಗೊಂಡಿದ್ದ ಕಂಡಕ್ಟರ್ ಚಿಕಿತ್ಸೆ ಫಲಕಾರಿಯಾಗದೇ ರಾಯಚೂರಿನ ರಿಮ್ಸ್ ಆಸ್ಪತ್ರೆಯಲ್ಲಿ ಸಾ*ವನ್ನಪ್ಪಿದ್ದಾರೆ. ಅಪಘಾ*ತದ ಬಗ್ಗೆ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

ಬಂಟ್ವಾಳದಲ್ಲಿ ಮಳೆ ಅವಾಂತರ; ಮರ ಬಿದ್ದು ಸ್ಥಳೀಯರ ಪರದಾಟ

ಶ್ರೀಲಂಕಾ ಟೆಸ್ಟ್ ಸರಣಿಗೆ ಟೀಮ್ ಇಂಡಿಯಾಗೆ ಆಕಿಬ್ ನಬಿ ಎಂಟ್ರಿ

ಬಿಹಾರದ ಸಹರ್ಸಾದಲ್ಲಿ ರೈಲು ಅಗ್ನಿ ಅವಘಡ; ತಪ್ಪಿದ ಭಾರೀ ಅನಾಹುತ

error: Content is protected !!