ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಮೊಬೈಲ್ ಹಾಗೂ ಪರ್ಸ್ ಅನ್ನು ವಾರಸುದಾರರಿಗೆ ವಾಪಸು ನೀಡಿದ ಟ್ರಾಫಿಕ್ ಪೋಲೀಸ್ ..!

ಬಿಸಿರೋಡಿನ ಟ್ರಾಫಿಕ್ ಪಾಯಿಂಟ್‌ನಲ್ಲಿ ಕರ್ತವ್ಯ ನಿರತರಾಗಿದ್ದ ಸಿಬ್ಬಂದಿಗೆ ಒಂದೇ ದಿನ ಬೆಲೆಬಾಳುವ ಮೊಬೈಲ್ ಹಾಗೂ ಪರ್ಸ್ ಬಿದ್ದು ಸಿಕ್ಕಿದ್ದು, ಎರಡು ವಸ್ತುಗಳನ್ನು ವಾರಸುದಾರರಿಗೆ ವಾಪಸು ನೀಡಿದ ಘಟನೆ ನಡೆದಿದೆ.

ಬಿಸಿರೋಡಿನ ಬಸ್ ನಿಲ್ದಾಣದಲ್ಲಿ ಕರ್ತವ್ಯ ಮಾಡುತ್ತಿದ್ದ ಬಿಸಿರೋಡು ಟ್ರಾಫಿಕ್ ಪೋಲೀಸ್ ಠಾಣೆಯ ಸಿಬ್ಬಂದಿ ಎ ಎಸ್ ಸಂಗೊಳ್ಳಿ ಅವರಿಗೆ ವಿವೋ ಕಂಪೆನಿಯ ಮೊಬೈಲ್ ಹಾಗೂ ದಾಖಲೆಗಳಿದ್ದ ಪರ್ಸ್ ಬಿದ್ದು ಸಿಕ್ಕಿತ್ತು. ಎರಡು ವಸ್ತುಗಳ ದಾಖಲೆಗಳನ್ನು ಪರಿಶೀಲಿಸಿ ಮಾಲಕರನ್ನು ಸಂಪರ್ಕ ಮಾಡಿದ ಸಂಗೊಳ್ಳಿ ಅವರು ಎರಡು ವಸ್ತುಗಳನ್ನು ಸೇಫ್ ಆಗಿ ಹಿಂತಿರುಗಿಸುವ ಕಾರ್ಯ ಮಾಡಿದ್ದಾರೆ.

ಕರ್ತವ್ಯದ ಒತ್ತಡದ ನಡುವೆ ಬಿದ್ದು ಸಿಕ್ಕಿದ ವಸ್ತುಗಳನ್ನು ಪ್ರಾಮಾಣಿಕವಾಗಿ ಮರಳಿಸಿದ ಪೋಲೀಸ್ ಸಿಬ್ಬಂದಿಗೆ ಮಾಲಕರು ಧನ್ಯವಾದ ಹೇಳಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!