ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ರೋಟರಿ ಕ್ಲಬ್‌ನ ವಲಯ 4ರ ಮಾಜಿ ಸಹಾಯಕ ಗವರ್ನರ್ ನಿಧನ

ರೋಟರಿ ಕ್ಲಬ್‌ನ ವಲಯ 4ರ ಮಾಜಿ ಸಹಾಯಕ ಗವರ್ನರ್, ಜಿಲ್ಲಾ ಕಾರ್ಯದರ್ಶಿ ಹಾಗೂ ಬಂಟ್ವಾಳ ರೋಟರಿ ಕ್ಲಬ್ ಪೂರ್ವಾಧ್ಯಕ್ಷರಾಗಿದ್ದ ವಿಜಯಾ ಬ್ಯಾಂಕ್ ನ ನಿವೃತ್ತ ಸಿಬ್ಬಂದಿ ಎಂ.ರಾಮಣ್ಣ ರೈ ಅಲ್ಪಕಾಲದ ಅಸೌಖ್ಯದಿಂದ ಬಂಟ್ವಾಳ ತಾಲೂಕಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.

ಪತ್ನಿ, ಇಬ್ಬರು ಪುತ್ರಿಯರನ್ನು ಹೊಂದಿದ್ದು, ಮೂಲತಃ ಅಂಬಾಬೀಡು ಮನೆಯವರಾಗಿದ್ದರು. ಪ್ರಸ್ತುತ ಮಾವಂತೂರುಗುತ್ತಿನಲ್ಲಿ ನೆಲೆಸಿದ್ದ ಅವರು, ಬಂಟ್ವಾಳ ರೋಟರಿ ಕ್ಲಬ್ ನ ಪೂರ್ವಾಧ್ಯಕ್ಷರಾಗಿ, ವಲಯ ನಾಲ್ಕರ ಸಹಾಯಕ ಗವರ್ನರ್, 2023ರಲ್ಲಿ ಜಿಲ್ಲಾ ಕಾರ್ಯದರ್ಶಿಯಾಗಿ ರೋಟರಿ ಕ್ಲಬ್‌ನಲ್ಲಿ ಸುಮಾರು ನಲ್ವತ್ತು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು. ವಿಜಯಾ ಬ್ಯಾಂಕ್‌ನಲ್ಲಿ ಸುದೀರ್ಘ ಅವಧಿಯಲ್ಲಿ ವಿವಿಧ ಶಾಖೆಗಳಲ್ಲಿ ಕಾರ್ಯನಿರ್ವಹಿಸಿದ್ದ ಅವರು ಬಂಟರ ಮಾತೃಸಂಘದ ಕಾರ್ಯಕಾರಿ ಸಮಿತಿ ಸದಸ್ಯರಾಗಿದ್ದು, ಬಂಟ್ವಾಳ ಬಂಟರ ಸಂಘದಲ್ಲೂ ಸಕ್ರಿಯರಾಗಿದ್ದರು. ಸಾಮಾಜಿಕವಾಗಿ ಹಲವು ಸಂಘ, ಸಂಸ್ಥೆಗಳಲ್ಲಿ ರಾಮಣ್ಣ ರೈ ಅವರು ಸಕ್ರಿಯರಾಗಿದ್ದರು.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!