ಹೊರರಾಜ್ಯದಿಂದ ಸರಕು ಹೇರಿಕೊಂಡು ಬಂದ ಲಾರಿಯೊಂದು ಗೂಗಲ್ ಮ್ಯಾಪ್ ತೋರಿದ ದಾರಿಯನ್ನು ಅನುಸರಿಸುತ್ತ ತಪ್ಪು ದಾರಿ ಹಿಡಿದು ಕಡಂದಲೆಯತ್ತ ಬಂದು ಚಾಲಕನ ನಿಯಂತ್ರಣ ತಪ್ಪಿ ಗುಡ್ಡದ ಬುಡಕ್ಕೆ ಗುದ್ದಿದ ಘಟನೆ ಸಂಭವಿಸಿದೆ.
ಪಾಲಡ್ಕ ಗ್ರಾ.ಪಂ. ವ್ಯಾಪ್ತಿಯ ಕಡಂದಲೆಯ ಇಳಿಜಾರು ಪ್ರದೇಶದ ತಿರುವಿನಲ್ಲಿ ಲಾರಿ ಸಂಚರಿಸುತ್ತಿದ್ದ ವೇಳೆ, ಚಾಲಕನಿಗೆ ಹೊಸ ರಸ್ತೆಯಾಗಿರುವುದರಿಂದ ಗೊಂದಲವಾಗಿ ನಿಯಂತ್ರಣ ಕಳೆದುಕೊಂಡು ಇನ್ನೊಂದು ಬದಿಯ ಗೋಡೆಗೆ ಗುದ್ದಿದೆ. ತಾನು ಮೂಡುಬಿದಿರೆಯ ಪೇಪರ್ ಮಿಲ್ ಕಡೆಗೆ ಸಾಗಬೇಕಾಗಿತ್ತು. ಆದರೆ, ಗೂಗಲ್ ಮ್ಯಾಪ್ ನೋಡುತ್ತ ತಪ್ಪು ದಾರಿಯಲ್ಲಿ ಬಂದು ಸಿಕ್ಕಿಹಾಕಿಕೊಂಡಿರುವೆ ಎಂದು ಚಾಲಕ ಮಾಹಿತಿ ನೀಡಿದ್ದಾನೆ.
ಕನ್ನಡ ಜಾನಪದ ಪರಿಷತ್ ಉಡುಪಿ ಜಿಲ್ಲಾಧ್ಯಕ್ಷ, ಜಾನಪದ ಕಲಾವಿದ ಡಾ.ಗಣೇಶ್ ಗಂಗೊಳ್ಳಿ ಅವರು ಇಂದು ನಿಧನರಾಗಿದ್ದಾರೆ. ಕಳೆದ ರಾತ್ರಿ ಸಮಾರಂಭವೊಂದರಲ್ಲಿ…
ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಮಹಿಳೆಯೋರ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ತೆಕ್ಕಟ್ಟೆ ಪ್ರೆಸಿಡೆಂಟ್ ಕನ್ವೆನ್ಷನ್ ಹಾಲ್ ಮುಂಭಾಗ…
ಕನ್ನಡ ಚಿತ್ರರಂಗದ ಖ್ಯಾತ ನಟ ಹಾಗೂ ನಿರ್ದೇಶಕ ರಿಷಬ್ ಶೆಟ್ಟಿ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಕುಟುಂಬ ಸಮೇತರಾಗಿ ಆಗಮಿಸಿದ್ದಾರೆ. ರಿಷಬ್…
ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು -ಸುಳ್ಯ ರಾಷ್ಟ್ರೀಯ ಹೆದ್ದಾರಿಯ ಕೌಡಿಚ್ಚಾರು ಎಂಬಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಪಿಕಪ್ ವಾಹನ ಮೋರಿಗೆ…
ಸರ್ಕಾರಿ ಬಸ್ ಮತ್ತು ಕಾರಿನ ಮಧ್ಯೆ ಡಿಕ್ಕಿ ಸಂಭವಿಸಿ ಕಾರಿನಲ್ಲಿದ್ದ ಮಹಿಳೆಯೊಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಘಟನೆ ದಕ್ಷಿಣ…
ವಸತಿಗೃಹವೊಂದರ ಮುಂಭಾಗದಲ್ಲಿ ನಿಲ್ಲಿಸಲಾಗಿದ್ದ ಬೈಕ್ ಕಳವು ಮಾಡಿದ ಆರೋಪಿಗಳಿಬ್ಬರನ್ನು ಬಂಟ್ವಾಳ ನಗರ ಠಾಣಾ ಪೋಲೀಸರು ಬಂಧಿಸಿದ್ದಾರೆ. ಬಂಟ್ವಾಳ ಸಜೀಪ ಮುನ್ನೂರು…