ಮದುವೆ ತಯಾರಿಯಲ್ಲಿದ್ದ ಮನೆಯಿಂದ ಮದುಮಗಳು ನಾಪತ್ತೆಯಾದ ಘಟನೆ ಬಿಸಿರೋಡಿನ ಪಲ್ಲಮಜಲು ಎಂಬಲ್ಲಿ ನಡೆದಿದ್ದು ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಅಶ್ಪಿಯ ನಾಪತ್ತೆಯಾದ ಯುವತಿಯಾಗಿದ್ದಾಳೆ. ಅಶ್ಪಿಯಳನ್ನು ಬಿ ಮೂಡ ಗ್ರಾಮದ ಬಂಟ್ವಾಳದ ಯುವಕನೋರ್ವನಿಗೆ ಮದುವೆ ಮಾಡುವುದಾಗಿ ಹಿರಿಯರೊಂದಿಗೆ ಮಾತುಕತೆ ಮಾಡಿ ಯುನಿಟಿ ಹಾಲ್ ಅಲ್ಲಿ ಮದುವೆ ನಿಶ್ಷಯಿಸಿದ್ದಾರೆ. ಮನೆಯಲ್ಲೇ ಮಲಗಿದ್ದ ಮದುಮಗಳು ಬೆಳಗಿನ ಜಾವ ನೋಡಿದಾಗ ಮನೆಯಲ್ಲಿ ಇಲ್ಲದೇ ಇದ್ದು, ಬಳಿಕ ಎಲ್ಲ ಕಡೆ ಹುಡುಕಾಡಿದರು ಸಿಗದೇ ಇರುವುದರಿದ ಈ ವೇಳೆಗೆ ತಡವಾಗಿ ಬಂದು ದೂರು ನೀಡುತ್ತಿರುವುದಾಗಿದೆ ಎಂದು ತಿಳಿಸಿದ್ದಾರೆ. ದೂರುದಾರರ ಅಕ್ಕ ಅಶ್ಪಿಯ ಎಂಬವಳನ್ನು ಹುಡುಕಿ ಕೊಡಬೇಕಾಗಿ ವೃತ್ತಿಯಲ್ಲಿ ಚಾಲಕನಾಗಿರುವ ಅರ್ಶದ್ ಎಂಬವರು ನೀಡಿದ ದೂರಿನಲ್ಲಿ ತಿಳಿಸಲಾಗಿದೆ.
ದೇಶಾದ್ಯಂತ ವ್ಯಾಪಕ ಸಂಚಲನ ಮೂಡಿಸಿದ್ದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ಹಾಗೂ ದೆಹಲಿಯ ಜಂತರ್ ಮಂತರ್ನಲ್ಲಿ ವಿದ್ಯಾರ್ಥಿಗಳು ನಡೆಸುತ್ತಿರುವ ತೀವ್ರ…
ನಗರದ ಲಾಲ್ಬಾಗ್ ಸಿಗ್ನಲ್ ಸಮೀಪ ಶನಿವಾರ ಮಧ್ಯಾಹ್ನ ಸಾರ್ವಜನಿಕರ ಕಣ್ಣೆದುರಲ್ಲೇ ಭೀಕರ ಮಾರಕಾಸ್ತ್ರ ದಾಳಿ ನಡೆದಿದ್ದು, ಪ್ರಸಿದ್ಧ ರೌಡಿಶೀಟರ್ ಒಬ್ಬ…
ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು ಇದೀಗ ಆತನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವಿಷಸೇವನೆ…
ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟಿದ್ದು, ಸಾರ್ವಜನಿಕರ ಆರೋಗ್ಯ ಹಾಗೂ ಪರಿಸರದ ಮೇಲೆ ಗಂಭೀರ ಪರಿಣಾಮ ಬೀರುವ…
ಯಕ್ಷಧ್ರುವ ಪಟ್ಲ ಫೌಂಡೇಷನ್ ಮಂಗಳೂರು ಇದರ ಜೊತೆ ಕಾರ್ಯದರ್ಶಿ ರವಿ ಶೆಟ್ಟಿ ಅಶೋಕ್ ನಗರ ಅಪಘಾತದಿಂದ ಮಂಗಳವಾರ (ಜು.21) ಮುಂಜಾನೆ…
ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದ ದಾಸೋಟ್ಟು-ಕುಕ್ಕಾಜೆ ನಿವಾಸಿ ರಮೇಶ್ ಪೂಜಾರಿ ಅವರ ಮನೆಯ ಹಿಂಭಾಗಕ್ಕೆ ಹೊಂದಿಕೊಂಡಿದ್ದ ಬಚ್ಚಲು ಮನೆ ಹಾಗೂ…