ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಕೆಜಿಎಫ್ ಚಾಪ್ಟರ್ 2 ಸಿನೆಮಾದ ಸಹನಿರ್ದೇಶಕನ ಪುತ್ರ ಮೃ*ತ್ಯು

ಕೆಜಿಎಫ್ ಸಿನಿಮಾದ ಸಹ ನಿರ್ದೇಶಕನ ಪುತ್ರ ದಾರುಣವಾಗಿ ಸಾ*ವನ್ನಪ್ಪಿದ್ದಾನೆ. ಕೆ.ಜಿ.ಎಫ್ ಸಿನಿಮಾದ ಸಹ ನಿರ್ದೇಶಕ ಕೀರ್ತನ್ ನಾಡಗೌಡರ ನಾಲ್ಕು ವರ್ಷದ ಪುತ್ರ ಸೋನಾರ್ಷ್ ಮೃ*ತಪಟ್ಟಿದ್ದಾನೆ.

ಮೂರು ದಿನಗಳ ಹಿಂದೆ ಹೈದರಾಬಾದ್‌ಗೆ ಕುಟುಂಬ ಸಮೇತ ಕೀರ್ತನ್ ಗೌಡ ತೆರಳಿದ್ದರು. ಈ ವೇಳೆ ಸೋನಾರ್ಷ್ನನ್ನೂ ಹೈದರಾಬಾದ್‌ಗೆ ಕರೆದೊಯ್ದಿದ್ದರು. ಆಕಸ್ಮಿಕವಾಗಿ ಲಿಫ್ಟ್ ನಲ್ಲಿ ಸಿಲುಕಿದ ಸೋನಾರ್ಷ್ ಸಾ*ವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ದಾಖಲೆ ಬರೆದ ಕೆ.ಜಿ.ಎಫ್’ ಚಾಪ್ಟರ್ 2 ಸಿನಿಮಾಗೆ ಸಹ-ನಿರ್ದೇಶಕರಾಗಿ ಕೆಲಸ ಮಾಡಿದ್ದ ಕೀರ್ತನ್ ನಾಡಗೌಡ ಹಲವು ಚಿತ್ರಗಳ ನಿರ್ದೇಶನ ಮಾಡಿದ್ದಾರೆ. ಇದೀಗ ಅವರು ನಿರ್ದೇಶಕರಾಗಿ ಡೆಬ್ಯೂ ಮಾಡಲು ತಯಾರಿ ನಡೆಸುತ್ತಿದ್ದು ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ನಲ್ಲಿ ಪ್ರಶಾಂತ್ ನೀಲ್ ಅವರೊಂದಿಗೆ ಹಾರರ್ ಚಿತ್ರವೊಂದನ್ನ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ತೆಲುಗು ಮತ್ತು ಕನ್ನಡ ಭಾಷೆಗಳಲ್ಲಿ ನಡೆಯುತ್ತಿದೆ. ಈ ಮಧ್ಯೆ ಅವರಿಗೆ ದೊಡ್ಡ ಆ*ಘಾತವೇ ಎದುರಾಗಿದ್ದು ಇದ್ದ ಏಕೈಕ ಪುತ್ರನನ್ನು ಕಳೆದುಕೊಂಡು ದಂಪತಿ ಶೋಕಸಾಗರದಲ್ಲಿ ಮುಳುಗಿದ್ದಾರೆ.

Leave a Reply

Your email address will not be published. Required fields are marked *

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

ಏಳು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ…!

ಅತೀ ವೇಗದಿಂದ ಬಂದ ಇನ್ನೋವಾ ಕಾರು ಚಾಲಕನೋರ್ವ ಹಿಂದಿನಿಂದ ಸ್ಕೂಟಿಗೆ ಡಿಕ್ಕಿ ಹೊಡೆದ ಘಟನೆ ಹಿರಿಯಡಕ ಪೇಟೆಯಲ್ಲಿ ಸಂಭವಿಸಿದೆ…!

error: Content is protected !!