ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಕೆಜಿಎಫ್ ಚಾಪ್ಟರ್ 2 ಸಿನೆಮಾದ ಸಹನಿರ್ದೇಶಕನ ಪುತ್ರ ಮೃ*ತ್ಯು

ಕೆಜಿಎಫ್ ಸಿನಿಮಾದ ಸಹ ನಿರ್ದೇಶಕನ ಪುತ್ರ ದಾರುಣವಾಗಿ ಸಾ*ವನ್ನಪ್ಪಿದ್ದಾನೆ. ಕೆ.ಜಿ.ಎಫ್ ಸಿನಿಮಾದ ಸಹ ನಿರ್ದೇಶಕ ಕೀರ್ತನ್ ನಾಡಗೌಡರ ನಾಲ್ಕು ವರ್ಷದ ಪುತ್ರ ಸೋನಾರ್ಷ್ ಮೃ*ತಪಟ್ಟಿದ್ದಾನೆ.

ಮೂರು ದಿನಗಳ ಹಿಂದೆ ಹೈದರಾಬಾದ್‌ಗೆ ಕುಟುಂಬ ಸಮೇತ ಕೀರ್ತನ್ ಗೌಡ ತೆರಳಿದ್ದರು. ಈ ವೇಳೆ ಸೋನಾರ್ಷ್ನನ್ನೂ ಹೈದರಾಬಾದ್‌ಗೆ ಕರೆದೊಯ್ದಿದ್ದರು. ಆಕಸ್ಮಿಕವಾಗಿ ಲಿಫ್ಟ್ ನಲ್ಲಿ ಸಿಲುಕಿದ ಸೋನಾರ್ಷ್ ಸಾ*ವನ್ನಪ್ಪಿದ್ದಾನೆ ಎಂದು ತಿಳಿದುಬಂದಿದೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ದಾಖಲೆ ಬರೆದ ಕೆ.ಜಿ.ಎಫ್’ ಚಾಪ್ಟರ್ 2 ಸಿನಿಮಾಗೆ ಸಹ-ನಿರ್ದೇಶಕರಾಗಿ ಕೆಲಸ ಮಾಡಿದ್ದ ಕೀರ್ತನ್ ನಾಡಗೌಡ ಹಲವು ಚಿತ್ರಗಳ ನಿರ್ದೇಶನ ಮಾಡಿದ್ದಾರೆ. ಇದೀಗ ಅವರು ನಿರ್ದೇಶಕರಾಗಿ ಡೆಬ್ಯೂ ಮಾಡಲು ತಯಾರಿ ನಡೆಸುತ್ತಿದ್ದು ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ನಲ್ಲಿ ಪ್ರಶಾಂತ್ ನೀಲ್ ಅವರೊಂದಿಗೆ ಹಾರರ್ ಚಿತ್ರವೊಂದನ್ನ ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದ ಶೂಟಿಂಗ್ ತೆಲುಗು ಮತ್ತು ಕನ್ನಡ ಭಾಷೆಗಳಲ್ಲಿ ನಡೆಯುತ್ತಿದೆ. ಈ ಮಧ್ಯೆ ಅವರಿಗೆ ದೊಡ್ಡ ಆ*ಘಾತವೇ ಎದುರಾಗಿದ್ದು ಇದ್ದ ಏಕೈಕ ಪುತ್ರನನ್ನು ಕಳೆದುಕೊಂಡು ದಂಪತಿ ಶೋಕಸಾಗರದಲ್ಲಿ ಮುಳುಗಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

ಮಾಣಿ: ಮರ ಬಿದ್ದು ಟ್ರಾನ್ಸ್ ಫಾರ್ಮರ್‌ಗೆ ಹಾನಿ; ರಸ್ತೆ ಮೇಲೆ ಮರ ಸಹಿತ ಮುರಿದುಬಿದ್ದು ಸಂಚಾರ ಬಂದ್…!

ಗೋಳಿತ್ತೊಟ್ಟು: ಚಲಿಸುತ್ತಿದ್ದ ಕಾರಿಗೆ ಏಕಾಏಕಿ ಬೆಂಕಿ; ಪ್ರಯಾಣಿಕರು ಅಪಾಯದಿಂದ ಪಾರು…!

ಬಂಟ್ವಾಳ: ಭಾರೀ ಗಾಳಿ ಮಳೆಗೆ ಧರೆಗುರುಳಿದ ವಿದ್ಯುತ್ ಕಂಬಗಳು..!

ಉಪ್ಪಿನಂಗಡಿ: ನಕಲಿ 500 ನೋಟು ಮಾದರಿ ಮುದ್ರಣ ಪ್ರಕರಣ, 7 ಮಂದಿ ವಶ….!

error: Content is protected !!